ಬೆಂಗಳೂರಿನಲ್ಲಿ ಹಾಡಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ !

Date:

ಹಾಡಹಗಲೇ ಬೆಂಗಳೂರಿನಲ್ಲಿ ರೌಡಿ ಶೀಟರ್ ಲಕ್ಷ್ಮಣ್ ಅವರ ಹತ್ಯೆಯಾಗಿದೆ ,ನಿನ್ನೆ ಬೆಳಿಗ್ಗೆ ರಾಜಾಜಿನಗರದ ಇಸ್ಕಾನ್ ಸಮೀಪ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಕ್ಷ್ಮಣರನ್ನು ಬೆನ್ನಟ್ಟಿದ ರೌಡಿಗಳು , ಕಾರಿನಲ್ಲಿದ್ದ ಲಕ್ಷ್ಮಣನ ಮೇಲೆ ಖಾರದ ಪುಡಿ ಎರಚಿ ಬರ್ಬರವಾಗಿ ಹತ್ಯೆಗೈದಿದ್ದಾರೆ . ರೌಡಿ ಶೀಟರ್ ಲಕ್ಷ್ಮಣನ ಮೇಲೆ 32 ಕೇಸುಗಳು ದಾಖಲಾಗಿವೆ ಎಂದು ಹೇಳಲಾಗಿದೆ , ಎರಡು ದಿನದ ಹಿಂದೆಯಷ್ಟೇ ಜೈಲಿನಿಂದ ಮರಳಿದ ಲಕ್ಷ್ಮಣನನ್ನು ಹಾಡಹಗಲೇ 5 ಜನ ದುಷ್ಕರ್ಮಿಗಳು ರಸ್ತೆಯ ಮಧ್ಯೆ ಹೊಡೆದು ಹಾಕಿದ್ದಾರೆ ,ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ .

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...