ಬೆಂಗಳೂರಿನ ಕೆಆರ್ ಮಾರ್ಕೆಟ್ ಸ್ಥಳಾಂತರ

Date:

ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.

ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ.

ಆದರೆ, ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.

ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.

ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...