ಬೆಂಗಳೂರಿನ ಕೆಆರ್ ಮಾರ್ಕೆಟ್ ಸ್ಥಳಾಂತರ

Date:

ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.

ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ.

ಆದರೆ, ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.

ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.

ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...