ಬೆಂಗಳೂರಿನ ನಂತರ ತಮಿಳುನಾಡಿನಲ್ಲಿ ಭೂಕಂಪ

Date:

ಚೆನೈ:ಇಂದು ಬೆಳಿಗ್ಗೆ ತಮಿಳುನಾಡಿನ ವೆಲ್ಲೂರಿನಲ್ಲಿ 3.6 ತೀವ್ರತೆಯ ಭೂಕಂಪ (earhqwake)ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (national centre for seismology) ತಿಳಿಸಿದೆ.

ವೆಲ್ಲೂರಿನ(vellore) ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ 25 ಕಿಮೀ ಆಳದಲ್ಲಿ ಮತ್ತು 59 ಕಿಮೀ ಆಳದಲ್ಲಿ ಬೆಳಗ್ಗೆ 04:17ಕ್ಕೆ ಭೂಕಂಪ ಸಂಭವಿಸಿದೆ ಎಂದು ಕೇಂದ್ರದ ನೋಡಲ್ ಏಜೆನ್ಸಿ ತಿಳಿಸಿದೆ.ಇತ್ತೀಚಿನ ವರದಿಗಳ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ಹಾನಿಗಳು ಇನ್ನೂ ದಾಖಲಾಗಿಲ್ಲ.

ಏತನ್ಮಧ್ಯೆ, ಭಾರೀ ಮಳೆಯ ಹಿನ್ನೆಲೆಯಲ್ಲಿ ವೆಲ್ಲೂರ್ ಹೈ ಅಲರ್ಟ್ ಆಗಿದ್ದು, ಜಿಲ್ಲೆಯ ಬಹುತೇಕ ಆಣೆಕಟ್ಟುಗಳು ಪೂರ್ಣ ಭರ್ತಿ ಆಗಿವೆ.ವೆಲ್ಲೂರು ಮತ್ತು ತಮಿಳುನಾಡಿನ ರಾಣಿಪೇಟ್ ಮತ್ತು ತಿರುಪತ್ತೂರು ಜಿಲ್ಲೆಗಳಲ್ಲಿ ಪಾಲಾರ್ ನದಿ, ಚೆಕ್ ಡ್ಯಾಂಗಳು ಮತ್ತು ಕೆಳಮಟ್ಟದ ಸೇತುವೆಗಳನ್ನು ದಾಟಲು ಸಂಪೂರ್ಣ ನಿಷೇಧವನ್ನು ವಿಧಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...