ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ!

Date:

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ!

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತರು ಎಂದು ಗುರುತಿಸಲಾಗಿದೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ

ಮಹಿಳೆಯರೇ, ರೋಸ್‌ ವಾಟರ್‌ ಬಳಕೆಯ ಮೊದಲು ಈ ವಿಷಯ ತಿಳಿದಿರಲಿ ಸೌಂದರ್ಯಕ್ಕೆ ರೋಸ್‌...

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ ನವದೆಹಲಿ: ಇತ್ತೀಚಿನ ದಿನಗಳಲ್ಲಿ...