ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ! ಯಾರು ? ಎಲ್ಲಿನವರು ಗೊತ್ತಾ ?

Date:

ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಕನ್ನಡಿಗರಾದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಧಿಕಾರ ಸ್ವೀಕರಿಸಿದ್ದಾರೆ , ತುಂಬಾ ವರ್ಷದ ಬಳಿಕ ಬೆಂಗಳೂರಿಗೆ ಕನ್ನಡಿಗರೊಬ್ಬರು ಕಮಿಷನರ್ ಆಗಿರುವುದು ಕನ್ನಡ ಕನ್ನಡಿಗರಿಗೆ ಖುಷಿ ತಂದಿದೆ .

ಅಧಿಕಾರ ಸ್ವೀಕರಿಸಿದ ತಕ್ಷಣ ಹಾಜರಿ  ಪುಸ್ತಕಕ್ಕೆ ಸಹಿ ಹಾಕಿ ಕಮಿಷನರ್ ಟೇಬಲ್ ಗೆ ತಲೆಭಾಗಿ ವಂದಿಸಿದ ಭಾಸ್ಕರ್ ರಾವ್ ಬೆಂಗಳೂರಿನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...