No menu items!
12.4 C
Munich
Wednesday, April 29, 2026

ಬೆಂಗಳೂರು ಪ್ರವಾಸ ಎಂದು ನಾಟಕ ಮಾಡ್ತಿದ್ದಾರೆ ಯಡಿಯೂರಪ್ಪ !?

Must read

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ ‘ಬೆಂಗಳೂರು ನಗರ ಪರಿವೀಕ್ಷಣೆ’ ಎಂಬ ನಾಟಕ ಆಡುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ .

‘ರಾಜ್ಯದಲ್ಲಿ ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಮಯದಲ್ಲಿ ಅಲ್ಲಿಗೆ ಭೇಟಿ ಕೂಡ ನೀಡ್ತಾ ಇಲ್ಲ ಬೆಂಗಳೂರು ಪ್ರವಾಸವನ್ನು ಕೈಗೊಂಡಿದ್ದಾರೆ ಇದು ಸರಿಯಲ್ಲ ಹಾಗೂ  ಪ್ರಧಾನಿ ಮೋದಿ ಬೆಂಗಳೂರಿಗೆ ಬಂದರೂ ಅವರನ್ನು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article