‘ಬೇರೆ ರಾಜಕಾರಣಿಗಳ ಹಾಗೆ ನಾನಲ್ಲ, ನನ್ನನ್ನು ಆ ಲಿಸ್ಟ್ ನಲ್ಲಿ ಇಡಬೇಡಿ’ ಎಂದ್ರು ಸುಮಲತಾ ಅಂಬರೀಷ್

Date:

ದೆಹಲಿಯಲ್ಲಿ ಮಾತನಾಡಿದ ಅವರು , ನಾನು ಒಂದು ಸಂದರ್ಶನದಲ್ಲಿ ಮಾತನಾಡಿದ ಮಾತನ್ನು ಟ್ವಿಸ್ಟ್ ಮಾಡಿ ಬದಲಾಯಿಸಿ ಅದಕ್ಕೆ ಬೇರೆ ಬಣ್ಣ ಕೊಟ್ಟು ವೈರಲ್ ಮಾಡಿದ ವಿಷಯ ಕೇಳಿ ಬೇಜಾರಾಗುತ್ತಿದೆ. ಏಕೆ ಅಂತಹ ಹೇಳಿಕೆ ನೀಡುವ ಸ್ವಭಾವ ನನಗೆ ಇಲ್ಲ ಎಂದರು.

ನಾನು ಯಾವತ್ತೂ ಕೂಡ ಒಬ್ಬರ ಬಗ್ಗೆ ಟೀಕೆ ಮಾಡುವುದಾಗಿ, ಒಬ್ಬರ ಬಗ್ಗೆ ಕೆಳಮಟ್ಟದಾಗಿ ಮಾತನಾಡಿದ್ದಾಗಲಿ ನಾನು ಯಾವತ್ತೂ ನಡೆದುಕೊಂಡಿಲ್ಲ. ಹೀಗೆ ಮುಂದೆ ಕೂಡ ನನ್ನ ಸ್ವಭಾವ ಇರುತ್ತದೆ ಎಂದರು.ಬೇರೆ ರಾಜಕಾರಣಿಗಳ ಹಾಗೆ ನಾನಲ್ಲ, ನನ್ನನ್ನು ಆ ಲಿಸ್ಟ್ ನಲ್ಲಿ ಇಡಬೇಡಿ : ನನ್ನ ಉದ್ದೇಶ ಏನು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಂಬರೀಶ್ ಏನು ಅಂತ ಎಲ್ಲರಿಗೂ ಗೊತ್ತು. ಕಾವೇರಿ ವಿಷಯಕ್ಕಾಗಿ ಅವರು ಯೂನಿಯನ್ ಮಿನಿಸ್ಟರ್ ಪದವಿಗೆ ರಾಜೀನಾಮೆ ಹೇಳಿದ್ದರು. ನಾನು ಅಂಬರೀಷ್ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...