‘ಬೇರೆ ರಾಜಕಾರಣಿಗಳ ಹಾಗೆ ನಾನಲ್ಲ, ನನ್ನನ್ನು ಆ ಲಿಸ್ಟ್ ನಲ್ಲಿ ಇಡಬೇಡಿ’ ಎಂದ್ರು ಸುಮಲತಾ ಅಂಬರೀಷ್

Date:

ದೆಹಲಿಯಲ್ಲಿ ಮಾತನಾಡಿದ ಅವರು , ನಾನು ಒಂದು ಸಂದರ್ಶನದಲ್ಲಿ ಮಾತನಾಡಿದ ಮಾತನ್ನು ಟ್ವಿಸ್ಟ್ ಮಾಡಿ ಬದಲಾಯಿಸಿ ಅದಕ್ಕೆ ಬೇರೆ ಬಣ್ಣ ಕೊಟ್ಟು ವೈರಲ್ ಮಾಡಿದ ವಿಷಯ ಕೇಳಿ ಬೇಜಾರಾಗುತ್ತಿದೆ. ಏಕೆ ಅಂತಹ ಹೇಳಿಕೆ ನೀಡುವ ಸ್ವಭಾವ ನನಗೆ ಇಲ್ಲ ಎಂದರು.

ನಾನು ಯಾವತ್ತೂ ಕೂಡ ಒಬ್ಬರ ಬಗ್ಗೆ ಟೀಕೆ ಮಾಡುವುದಾಗಿ, ಒಬ್ಬರ ಬಗ್ಗೆ ಕೆಳಮಟ್ಟದಾಗಿ ಮಾತನಾಡಿದ್ದಾಗಲಿ ನಾನು ಯಾವತ್ತೂ ನಡೆದುಕೊಂಡಿಲ್ಲ. ಹೀಗೆ ಮುಂದೆ ಕೂಡ ನನ್ನ ಸ್ವಭಾವ ಇರುತ್ತದೆ ಎಂದರು.ಬೇರೆ ರಾಜಕಾರಣಿಗಳ ಹಾಗೆ ನಾನಲ್ಲ, ನನ್ನನ್ನು ಆ ಲಿಸ್ಟ್ ನಲ್ಲಿ ಇಡಬೇಡಿ : ನನ್ನ ಉದ್ದೇಶ ಏನು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಅಂಬರೀಶ್ ಏನು ಅಂತ ಎಲ್ಲರಿಗೂ ಗೊತ್ತು. ಕಾವೇರಿ ವಿಷಯಕ್ಕಾಗಿ ಅವರು ಯೂನಿಯನ್ ಮಿನಿಸ್ಟರ್ ಪದವಿಗೆ ರಾಜೀನಾಮೆ ಹೇಳಿದ್ದರು. ನಾನು ಅಂಬರೀಷ್ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...