ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕನಿಗೆ 7 ವರ್ಷ ಜೈಲು!

Date:

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕನಿಗೆ 7 ವರ್ಷ ಜೈಲು!

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ದೋಷಿ ಎಂದು ನ್ಯಾಯಾಲಯ ಆದೇಶ ಹೊರಸಿತ್ತು. ಸದ್ಯ ಇದೀಗ ಕಾರವಾರದ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ವಂಚನೆ ಪ್ರಕರಣದಲ್ಲಿ 7 ವರ್ಷ ಸಜೆ,
ಒಳಸಂಚು ಆರೋಪ ಪ್ರಕರಣದಲ್ಲಿ 5 ವರ್ಷ ಹಾಗೂ ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಸಜೆ ವಿಧಿಸಿ ಕೋರ್ಟ್ ಆದೇಶಿಸಿದೆ. ಜೊತೆಗೆ, ಒಟ್ಟು 9 ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ. ನಿಯಮಗಳ ಪ್ರಕಾರ ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಇದೀಗ ಸೈಲ್ಗೆ 7 ವರ್ಷದಷ್ಟು ಜೈಲು ಶಿಕ್ಷ ಆಗಿದೆ. ಹೀಗಾಗಿ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...