ಬೈಕ್ನಲ್ಲಿ ಪಟಾಕಿ ಸಾಗಿಸೋ ಮುನ್ನ ಎಚ್ಚರ ಎಚ್ಚರ: ನೋಡ ನೋಡುತ್ತಿದ್ದಂತೆ ಬ್ಲಾಸ್ಟ್!

Date:

ಬೈಕ್ನಲ್ಲಿ ಪಟಾಕಿ ಸಾಗಿಸೋ ಮುನ್ನ ಎಚ್ಚರ ಎಚ್ಚರ: ನೋಡ ನೋಡುತ್ತಿದ್ದಂತೆ ಬ್ಲಾಸ್ಟ್!

ಅಮರಾವತಿ:- ಸಾರ್ವಜನಿಕರರೇ ಬೈಕ್ನಲ್ಲಿ ಪಟಾಕಿ ಸಾಗಿಸೋ ಮುನ್ನ ಎಚ್ಚರ ಎಚ್ಚರ. ಇಲ್ಲೊಂದು ನೋಡ್ ನೋಡ್ತಿದಂಗೆ ಪಟಾಕಿ ಬ್ಲಾಸ್ಟ್ ಆಗಿದೆ.

ಆಂಧ್ರದ ಇಲೂರು ಜಿಲ್ಲೆಯಲ್ಲಿ ಬೈಕ್ನಲ್ಲಿ ಪಟಾಕಿ ಸಾಗಿಸುವಾಗ ಏಕಾಏಕಿ ಸ್ಫೋಟಗೊಂಡು ಓರ್ವ ಸಾವು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರೋ ಘಟನೆ ಜರುಗಿದೆ.

ರಸ್ತೆಯ ಗುಂಡಿಗೆ ಬೈಕ್ ಇಳಿದಾಗ ಈರುಳ್ಳಿ ಪಟಾಕಿ ಕೆಳಗೆ ಬಿದ್ದಿದೆ. ಪರಿಣಾಮ ಕ್ಷಣದಲ್ಲೇ ಪಾಟಾಕಿ ಸ್ಫೋಟಗೊಂಡಿದೆ. ಪಟಾಕಿ ಬ್ಲಾಸ್ ಆದ ಪರಿಣಾಮ ಸುಧಾಕರ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೇ ರಸ್ತೆಯ ಪಕ್ಕದಲ್ಲಿ ನಿಂತುಕೊಂಡು ಮಾತಾಡುತ್ತಿದ್ದಾಗ ಆರು ಮಂದಿಗೆ ಗಾಯಗೊಂಡಿದ್ದಾರೆ.

ಇನ್ನೂ ಪಟಾಕಿ ಸ್ಫೋಟಗೊಂಡ ದೃಶ್ಯ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪಟಾಕಿ ಸ್ಫೋಟದಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ SIT ತನಿಖೆಗೆ ಆದೇಶ ಬೆಂಗಳೂರು:...

ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ

ವಿದೇಶಿಗರಿಗೆ ವೀಸಾ ವಿಸ್ತರಣೆ ಹಕ್ಕು ಇಲ್ಲ: ಹೈಕೋರ್ಟ್ ಸ್ಪಷ್ಟನೆ ಬೆಂಗಳೂರು: ವಿದೇಶಗಳಿಂದ ಭಾರತಕ್ಕೆ...

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್ ಭರವಸೆ

ಸಿ.ಜೆ. ರಾಯ್ ಸಾವು: ಉನ್ನತ ಮಟ್ಟದ ತನಿಖೆ – ಡಿ.ಕೆ. ಶಿವಕುಮಾರ್...

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ

ಕೋರಮಂಗಲದಲ್ಲಿ ಡಾ. ಸಿ.ಜೆ. ರಾಯ್ ಅಂತಿಮ ದರ್ಶನ: ಕಾಸಾಗ್ರ್ಯಾಂಡ್ ನಲ್ಲಿ ಅಂತ್ಯಕ್ರಿಯೆ ಬೆಂಗಳೂರು:...