ಬೈರತಿ ಸುರೇಶ್ ಮೇಲೆ ಚಾಕುವಿನಿಂದ ಹಲ್ಲೆ..!?

Date:

ಬೈರತಿಯ ನಿವಾಸದಿಂದ ಹೊರಗೆ ಬರುತ್ತಿದ್ದಾಗ ಯುವಕನೊಬ್ಬ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ,    ತಮಗೆ ಪರಿಚಯವಿರುವ ಹುಡುಗನೇ ಈ ಕೃತ್ಯಕ್ಕೆ ಮುಂದಾಗಿರುವುದು ಆಶ್ಚರ್ಯ ತಂದಿದೆ. ನಮ್ಮ ಗನ್‍ಮ್ಯಾನ್‍ಗಳ ಸಹಾಯದಿಂದ ಅಪಾಯದಿಂದ ಪಾರಾಗಿದ್ದೇನೆಂದು ಸುರೇಶ್ ತಿಳಿಸಿದ್ದಾರೆ.ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ .

ಕಳೆದ ಎರಡು-ಮೂರು ದಿನಗಳಿಂದ ನಮಗೆ ಪರಿಚಯವಿರುವ ಶಿವು ಎಂಬ ಹುಡುಗ ಮನೆ ಸುತ್ತಮುತ್ತ ಅಡ್ಡಾಡುತ್ತಿದ್ದನೆಂದು ನಮ್ಮ ಸೆಕ್ಯೂರಿಟಿ ತಿಳಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಹೀಗೆ ಮಾಡಿದ್ದಾನೆಂದು ಗೊತ್ತಾಗ್ತಿಲ್ಲ ಎಂದು ಹೇಳಿದರು.ಕೊತ್ತನೂರು ಠಾಣೆ ಪೊಲೀಸರು ಆರೋಪಿ ಶಿವುನನ್ನು ವಶಕ್ಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...