ಬೈರತಿ ಸುರೇಶ್ ಮೇಲೆ ಚಾಕುವಿನಿಂದ ಹಲ್ಲೆ..!?

Date:

ಬೈರತಿಯ ನಿವಾಸದಿಂದ ಹೊರಗೆ ಬರುತ್ತಿದ್ದಾಗ ಯುವಕನೊಬ್ಬ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ,    ತಮಗೆ ಪರಿಚಯವಿರುವ ಹುಡುಗನೇ ಈ ಕೃತ್ಯಕ್ಕೆ ಮುಂದಾಗಿರುವುದು ಆಶ್ಚರ್ಯ ತಂದಿದೆ. ನಮ್ಮ ಗನ್‍ಮ್ಯಾನ್‍ಗಳ ಸಹಾಯದಿಂದ ಅಪಾಯದಿಂದ ಪಾರಾಗಿದ್ದೇನೆಂದು ಸುರೇಶ್ ತಿಳಿಸಿದ್ದಾರೆ.ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ .

ಕಳೆದ ಎರಡು-ಮೂರು ದಿನಗಳಿಂದ ನಮಗೆ ಪರಿಚಯವಿರುವ ಶಿವು ಎಂಬ ಹುಡುಗ ಮನೆ ಸುತ್ತಮುತ್ತ ಅಡ್ಡಾಡುತ್ತಿದ್ದನೆಂದು ನಮ್ಮ ಸೆಕ್ಯೂರಿಟಿ ತಿಳಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಹೀಗೆ ಮಾಡಿದ್ದಾನೆಂದು ಗೊತ್ತಾಗ್ತಿಲ್ಲ ಎಂದು ಹೇಳಿದರು.ಕೊತ್ತನೂರು ಠಾಣೆ ಪೊಲೀಸರು ಆರೋಪಿ ಶಿವುನನ್ನು ವಶಕ್ಕೆ ಪಡೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...