No menu items!
6.3 C
Munich
Friday, May 1, 2026

ಬೈರತಿ ಸುರೇಶ್ ಮೇಲೆ ಚಾಕುವಿನಿಂದ ಹಲ್ಲೆ..!?

Must read

ಬೈರತಿಯ ನಿವಾಸದಿಂದ ಹೊರಗೆ ಬರುತ್ತಿದ್ದಾಗ ಯುವಕನೊಬ್ಬ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ,    ತಮಗೆ ಪರಿಚಯವಿರುವ ಹುಡುಗನೇ ಈ ಕೃತ್ಯಕ್ಕೆ ಮುಂದಾಗಿರುವುದು ಆಶ್ಚರ್ಯ ತಂದಿದೆ. ನಮ್ಮ ಗನ್‍ಮ್ಯಾನ್‍ಗಳ ಸಹಾಯದಿಂದ ಅಪಾಯದಿಂದ ಪಾರಾಗಿದ್ದೇನೆಂದು ಸುರೇಶ್ ತಿಳಿಸಿದ್ದಾರೆ.ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ .

ಕಳೆದ ಎರಡು-ಮೂರು ದಿನಗಳಿಂದ ನಮಗೆ ಪರಿಚಯವಿರುವ ಶಿವು ಎಂಬ ಹುಡುಗ ಮನೆ ಸುತ್ತಮುತ್ತ ಅಡ್ಡಾಡುತ್ತಿದ್ದನೆಂದು ನಮ್ಮ ಸೆಕ್ಯೂರಿಟಿ ತಿಳಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಹೀಗೆ ಮಾಡಿದ್ದಾನೆಂದು ಗೊತ್ತಾಗ್ತಿಲ್ಲ ಎಂದು ಹೇಳಿದರು.ಕೊತ್ತನೂರು ಠಾಣೆ ಪೊಲೀಸರು ಆರೋಪಿ ಶಿವುನನ್ನು ವಶಕ್ಕೆ ಪಡೆದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article