ಬೊಬ್ಬೊ ಹೊಡೆಯುವುದನ್ನು ನಿಲ್ಲಿಸಿ !? ಪರಿಹಾರದ ವಿಚಾರಕ್ಕೆ ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ?

Date:

ಕೇಂದ್ರದವರು ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗಂತ ನಾವು ಕಾದು ಕುಂತಿಲ್ಲ. ನಮ್ಮ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದೇವೆ. ಜೊತೆಗೆ ಜೆಡಿಎಸ್ , ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿವೆ. ಕೇಂದ್ರ ಸರ್ಕಾರದಿಂದ ನಾಲ್ಕಾರು ದಿನದಲ್ಲಿ ಹಣ ಬಿಡುಗಡೆ ಆಗುತ್ತಿದೆ.ಪ್ರಧಾನಿ ವಿದೇಶೀ ಪ್ರವಾಸದಲ್ಲಿದ್ದು, ಸ್ವಲ್ಪ ಕಾಲಾವಕಾಶ ಬೇಕಿದೆ ಎಂದ ಸಿಎಂ ವಿರೋಧ ಪಕ್ಷಗಳು ಬೊಬ್ಬೊ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ನೆರೆ ಪ್ರವಾಹ ಆಗಿದ್ದಕ್ಕೆ ಜನ ಪರಿಹಾರ ಕೇಳುತ್ತಿದ್ದಾರೆ ಆದರೆ ಇದಕ್ಕೆ ರಾಜ್ಯದಲ್ಲಿ ವಿರೋದ ಪಕ್ಷದಲ್ಲಿ ಕಿತ್ತಾಟ ಶುರುವಾಗಿದೆ . ಒದಕ್ಕೆ ವೊಬ್ಬರಮೇಲೊಬ್ಬರು ಮಾತನಡಿಕೊಂಡು ಜಗಳವಾಡಿಕೊಂಡು ಒಡಾಡುತ್ತಿದ್ದಾರೆ . ಆದರೆ ಜನರ ಕಷ್ಟ ಕೇಳುವವರೆ ಇಲ್ಲದಂತಾಗಿದೆ .

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...