ಬೊಬ್ಬೊ ಹೊಡೆಯುವುದನ್ನು ನಿಲ್ಲಿಸಿ !? ಪರಿಹಾರದ ವಿಚಾರಕ್ಕೆ ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ?

Date:

ಕೇಂದ್ರದವರು ಯಾವ ರಾಜ್ಯಕ್ಕೂ ಹಣ ಕೊಟ್ಟಿಲ್ಲ. ಹಾಗಂತ ನಾವು ಕಾದು ಕುಂತಿಲ್ಲ. ನಮ್ಮ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದೇವೆ. ಜೊತೆಗೆ ಜೆಡಿಎಸ್ , ಕಾಂಗ್ರೆಸ್ ಅತಿಯಾಗಿ ಟೀಕೆ ಮಾಡುತ್ತಿವೆ. ಕೇಂದ್ರ ಸರ್ಕಾರದಿಂದ ನಾಲ್ಕಾರು ದಿನದಲ್ಲಿ ಹಣ ಬಿಡುಗಡೆ ಆಗುತ್ತಿದೆ.ಪ್ರಧಾನಿ ವಿದೇಶೀ ಪ್ರವಾಸದಲ್ಲಿದ್ದು, ಸ್ವಲ್ಪ ಕಾಲಾವಕಾಶ ಬೇಕಿದೆ ಎಂದ ಸಿಎಂ ವಿರೋಧ ಪಕ್ಷಗಳು ಬೊಬ್ಬೊ ಹೊಡೆಯುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ನೆರೆ ಪ್ರವಾಹ ಆಗಿದ್ದಕ್ಕೆ ಜನ ಪರಿಹಾರ ಕೇಳುತ್ತಿದ್ದಾರೆ ಆದರೆ ಇದಕ್ಕೆ ರಾಜ್ಯದಲ್ಲಿ ವಿರೋದ ಪಕ್ಷದಲ್ಲಿ ಕಿತ್ತಾಟ ಶುರುವಾಗಿದೆ . ಒದಕ್ಕೆ ವೊಬ್ಬರಮೇಲೊಬ್ಬರು ಮಾತನಡಿಕೊಂಡು ಜಗಳವಾಡಿಕೊಂಡು ಒಡಾಡುತ್ತಿದ್ದಾರೆ . ಆದರೆ ಜನರ ಕಷ್ಟ ಕೇಳುವವರೆ ಇಲ್ಲದಂತಾಗಿದೆ .

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...