ಬೋನಿ ಕಪೂರ್ ಗೆ ಬೆದರಿಕೆ ಹಾಕಿದ್ರಾ ರಾಜಮೌಳಿ!

Date:

ಇತ್ತೀಚಿಗೆ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಬೋನಿ ಕಪೂರ್, ‘ಆರ್ ಆರ್ ಆರ್ ಮತ್ತು ಮೈದಾನ್ ನಡುವಿನ ಘರ್ಷಣೆ ಬಹಳ ದುರದೃಷ್ಟಕರ ಮತ್ತು ಅನೈತಿಕವಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಅಜಯ್ ದೇವಗನ್ ಅವರಿಗೆ ತಿಳಿದಿಲ್ಲ. ಇದು ರಾಜಮೌಳಿಯ ಬಲವಾದ ತಂತ್ರಗಾರಿಕೆ ಮತ್ತು ಬೆದರಿಸುವಿಕೆ ಎಂದು ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಮನರಂಜನಾ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ಸಮಯದಲ್ಲಿ ಬಹುನಿರೀಕ್ಷೆಯ ಚಿತ್ರಗಳ ಘರ್ಷಣೆ ದುರದೃಷ್ಟಕರ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಅಜಯ್ ದೇವಗನ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿದರು ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ. ಆರ್ ಆರ್ ಆರ್ ಸಿನಿಮಾವನ್ನು ಮುಂದೂವಂತೆ ಅಜಯ್ ದೇವಗನ್ ಮನವಿ ಮಾಡಿಕೊಂಡರು ರಾಜಮೌಳಿ ಒಪ್ಪಿಲ್ಲ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...