No menu items!
12.4 C
Munich
Wednesday, April 29, 2026

ಬೋನಿ ಕಪೂರ್ ಗೆ ಬೆದರಿಕೆ ಹಾಕಿದ್ರಾ ರಾಜಮೌಳಿ!

Must read

ಇತ್ತೀಚಿಗೆ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಬೋನಿ ಕಪೂರ್, ‘ಆರ್ ಆರ್ ಆರ್ ಮತ್ತು ಮೈದಾನ್ ನಡುವಿನ ಘರ್ಷಣೆ ಬಹಳ ದುರದೃಷ್ಟಕರ ಮತ್ತು ಅನೈತಿಕವಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಅಜಯ್ ದೇವಗನ್ ಅವರಿಗೆ ತಿಳಿದಿಲ್ಲ. ಇದು ರಾಜಮೌಳಿಯ ಬಲವಾದ ತಂತ್ರಗಾರಿಕೆ ಮತ್ತು ಬೆದರಿಸುವಿಕೆ ಎಂದು ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಮನರಂಜನಾ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ಸಮಯದಲ್ಲಿ ಬಹುನಿರೀಕ್ಷೆಯ ಚಿತ್ರಗಳ ಘರ್ಷಣೆ ದುರದೃಷ್ಟಕರ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಅಜಯ್ ದೇವಗನ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿದರು ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ. ಆರ್ ಆರ್ ಆರ್ ಸಿನಿಮಾವನ್ನು ಮುಂದೂವಂತೆ ಅಜಯ್ ದೇವಗನ್ ಮನವಿ ಮಾಡಿಕೊಂಡರು ರಾಜಮೌಳಿ ಒಪ್ಪಿಲ್ಲ ಎನ್ನಲಾಗುತ್ತಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article