ಬ್ಯಾಂಕ್ ಅಧಿಕಾರಿಗಳ ವಿರುದ್ದ ಗುಡುಗಿದ ಸಿಎಂ ಯಡಿಯೂರಪ್ಪ ಹೇಳಿದ್ದೇನು?

Date:

ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ ವಿಚಾರವಾಗಿ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಿಎಂ ಯಡಿಯೂರಪ್ಪ. ಬ್ಯಾಂಕ್ ಗಳ ವರ್ತನೆಗೆ ಸಿಎಂ ಕೆಂಡಾಮಂಡಲ ಸಾಲ ನೀಡೋದ್ರಲ್ಲಿ ಕರ್ನಾಟಕ 5 ನೇ ಸ್ಥಾನದಲ್ಲಿ ಇದೆ ಅನೇಕ ಬ್ಯಾಂಕ್ ಗಳು ಸಾಲ ಕೊಡುತ್ತಿಲ್ಲ ಅಂತ ನಮಗೆ ದೂರು ಬಂದಿದೆ ಅಂಕಿ- ಅಂಶಗಳು ನೀವು ಸಾಲ ಸರಿಯಾಗಿ ಕೊಡ್ತಿಲ್ಲ ಅಂತ ಹೇಳುತ್ತಿವೆ.

ನಿಮ್ಮ ಈ ವರ್ತನೆ ಸಹಿಸಲು ಸಾಧ್ಯವಿಲ್ಲ ಪಿಎಂ ಸ್ವನಿಧಿ ಯೋಜನೆಯಲ್ಲಿ ನಾವು ಮೊದಲ ಸ್ಥಾನಕ್ಕೆ ಬರಬೇಕು, ಫೆಬ್ರವರಿ ಅಂತ್ಯದ ವೇಳೆಗೆ ಎಲ್ಲ ಸರಿ ಮಾಡಬೇಕು ಇದಕ್ಕೆ ಅಗತ್ಯವಾದ ಕ್ರಮ ಬ್ಯಾಂಕ್ ಗಳು ತೆಗೆದುಕೊಳ್ಳಬೇಕು ಪ್ರಾಮಾಣಿಕವಾಗಿ ಲೋನ್ ಕೊಡುವ ಕೆಲಸ ಮಾಡಿ ಮತ್ತೆ ಲೋನ್ ಕೊಡದ ವಿಚಾರ ಗಮನಕ್ಕೆ ಬಂದರೆ ಸರ್ಕಾರ ಸಹಿಸೊಲ್ಲ ಎಂದು ಬ್ಯಾಂಕ್ ಅಧಿಕಾರಿಗಳ ವಿರುದ್ದ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...