ಬ್ಯಾಂಕ್ ಅಧಿಕಾರಿಗಳ ವಿರುದ್ದ ಗುಡುಗಿದ ಸಿಎಂ ಯಡಿಯೂರಪ್ಪ ಹೇಳಿದ್ದೇನು?

Date:

ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ ವಿಚಾರವಾಗಿ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಿಎಂ ಯಡಿಯೂರಪ್ಪ. ಬ್ಯಾಂಕ್ ಗಳ ವರ್ತನೆಗೆ ಸಿಎಂ ಕೆಂಡಾಮಂಡಲ ಸಾಲ ನೀಡೋದ್ರಲ್ಲಿ ಕರ್ನಾಟಕ 5 ನೇ ಸ್ಥಾನದಲ್ಲಿ ಇದೆ ಅನೇಕ ಬ್ಯಾಂಕ್ ಗಳು ಸಾಲ ಕೊಡುತ್ತಿಲ್ಲ ಅಂತ ನಮಗೆ ದೂರು ಬಂದಿದೆ ಅಂಕಿ- ಅಂಶಗಳು ನೀವು ಸಾಲ ಸರಿಯಾಗಿ ಕೊಡ್ತಿಲ್ಲ ಅಂತ ಹೇಳುತ್ತಿವೆ.

ನಿಮ್ಮ ಈ ವರ್ತನೆ ಸಹಿಸಲು ಸಾಧ್ಯವಿಲ್ಲ ಪಿಎಂ ಸ್ವನಿಧಿ ಯೋಜನೆಯಲ್ಲಿ ನಾವು ಮೊದಲ ಸ್ಥಾನಕ್ಕೆ ಬರಬೇಕು, ಫೆಬ್ರವರಿ ಅಂತ್ಯದ ವೇಳೆಗೆ ಎಲ್ಲ ಸರಿ ಮಾಡಬೇಕು ಇದಕ್ಕೆ ಅಗತ್ಯವಾದ ಕ್ರಮ ಬ್ಯಾಂಕ್ ಗಳು ತೆಗೆದುಕೊಳ್ಳಬೇಕು ಪ್ರಾಮಾಣಿಕವಾಗಿ ಲೋನ್ ಕೊಡುವ ಕೆಲಸ ಮಾಡಿ ಮತ್ತೆ ಲೋನ್ ಕೊಡದ ವಿಚಾರ ಗಮನಕ್ಕೆ ಬಂದರೆ ಸರ್ಕಾರ ಸಹಿಸೊಲ್ಲ ಎಂದು ಬ್ಯಾಂಕ್ ಅಧಿಕಾರಿಗಳ ವಿರುದ್ದ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...