ಬ್ಯುಸಿನೆಸ್ ಮ್ಯಾನ್ ಜಗದೀಪ್ ಕೈ ಹಿಡಿದ Anchor ಚೈತ್ರಾವಾಸುದೇವನ್..! 

Date:

ಬ್ಯುಸಿನೆಸ್ ಮ್ಯಾನ್ ಜಗದೀಪ್ ಕೈ ಹಿಡಿದ Anchor ಚೈತ್ರಾವಾಸುದೇವನ್..!

 

ಕಾಮಿಡಿ ಕಿಲಾಡಿಗಳು ನಿರೂಪಕಿ, ಬಿಗ್​ಬಾಸ್​ ಸೀಸನ್ 7ರ ಮಾಜಿ ಸ್ಪರ್ಧಿಗೆ ಕಂಕಣ ಭಾಗ್ಯ ಕೂಡಿ ಬಂದಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರ, ಇಷ್ಟು ದಿನ ನಿರಂತರವಾಗಿ ತಮ್ಮ ಕೆಲಸದಲ್ಲಿ ಬ್ಯುಸಿ ಆಗಿದ್ದ ನಿರೂಪಕಿ ಚೈತ್ರಾ, ಇದೀಗ ತಮ್ಮ ಜೀವನದಲ್ಲಿ ಮತ್ತೊಮ್ಮೆ ಹೊಸ ಸಂಗಾತಿಯನ್ನು ಬರಮಾಡಿಕೊಂಡಿದ್ದಾರೆ.

ಈ ಬಗ್ಗೆ ಖುದ್ದು ಚೈತ್ರಾ ವಾಸುದೇವನ್ ಅವರೇ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಶೇರ್ ಮಾಡಿಕೊಂಳ್ಳುವ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಚೈತ್ರಾ ವಾಸುದೇವ್ ಹಾಗೂ ಎಂಜಿನಿಯರ್ ಜಗದೀಪ್ ವಿವಾಹವಾದರು. ನಿರೂಪಕಿ ಚೈತ್ರಾಗೆ ಇದು ಎರಡನೇ ವಿವಾಹ.

ಬೆಂಗಳೂರಿನಲ್ಲಿ ವಿವಾಹ ನಡೆದಿದ್ದು, ಇಂದೇ ರಿಸೆಪ್ಷನ್ ಸಹ ನಡೆಯಲಿದೆ. ಮದುವೆಗೆ ಕೆಲವು ಸಿನಿಮಾ ಮತ್ತು ಕಿರುತೆರೆ ಸೆಲೆಬ್ರಿಟಿಗಳು ಆಗಮಿಸಿದ್ದರು. ಚೈತ್ರಾ ವಾಸುದೇವ್ ಅವರು ಕಿರುತೆರೆ ನಿರೂಪಕಿ ಆಗಿರುವ ಜೊತೆಗೆ ಉದ್ಯಮಿಯೂ ಆಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಈ ಜೋಡಿ ಪ್ಯಾರಿಸ್​ಗೆ ಹೋಗಿ ಅಲ್ಲಿ ಪ್ರೀ ವೆಡ್ಡಿಂಗ್ ಫೋಟೊಶೂಟ್ ಮಾಡಿಸಿದ್ದರು.

Share post:

Subscribe

spot_imgspot_img

Popular

More like this
Related

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...