ಭಯಪಡುವ ಅಗತ್ಯವಿಲ್ಲ, ಮೈತ್ರಿ ಸರ್ಕಾರ ಸೇಫಾಗಿದೆ ಎಂದ್ರು ಡಿ.ಕೆ.ಶಿವಕುಮಾರ್

Date:

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸೇಫಾಗಿದೆ. ಅತೃಪ್ತ ಶಾಸಕರ ಜೊತೆ ಕಳೆದ ದಿನವೂ ಮಾತನಾಡಿದ್ದೆ. ಇಂದು ಬೆಳಗ್ಗೆಯೂ ಮಾತನಾಡಿದ್ದೇನೆ. ಅವರ ಬೇಡಿಕೆಗಳನ್ನು ನನ್ನ ಬಳಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮಗೂ ರಾಜೀನಾಮೆಗೂ ಸಂಬಂಧವಿಲ್ಲ ಎಂದು ಹೇಳುತ್ತಾರೆ. ಆದರೆ, ರಾಜನಾಥ್ ಸಿಂಗ್ ಹೇಳಿಕೆ ನೋಡಿದರೆ ಬಿಜೆಪಿಯೇ ಬೆಂಬಲ ನೀಡುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಬಿಎಸ್ ವೈ ಸಹಾಯಕನೇ ಖುದ್ದು ಶಾಸಕರನ್ನು ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ.

ಇನ್ನು ಮೈತ್ರಿ ಸರ್ಕಾರಕ್ಕೆ ಏನೂ ಆಗೋದಿಲ್ಲ. ಎಲ್ಲ ಸಮಸ್ಯೆಗಳನ್ನು ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸ್ಪೀಕರ್ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಶಾಸಕರ ರಾಜೀನಾಮೆಯಿಂದ ಕಾಂಗ್ರೆಸ್ ಭಯಪಡುವುದಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್

ಸಿದ್ದರಾಮಯ್ಯ ಬಜೆಟ್ ಸಮಗ್ರ ಅಭಿವೃದ್ಧಿಗೆ ದಾರಿ: ಸಚಿವ ಎಂ.ಬಿ ಪಾಟೀಲ್ ಬೆಂಗಳೂರು: ಮುಖ್ಯಮಂತ್ರಿ...

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...