ಭಯಾನಕ ಅವತಾರದಲ್ಲಿ ಕಿಟ್ಟಿ. ಸಿನಿರಸಿಕರು ಫಿದಾ

Date:

ಶ್ರೀನಗರ ಕಿಟ್ಟಿ ಇತ್ತೀಚೆಗೆ ಸಿನಿಮಾರಂಗದಿಂದ ತುಸು ದೂರವೇ ಉಳಿದಿದ್ದಾರೆ. ಈ ಹಿಂದೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿ ಪ್ರೇಕ್ಷಕರಿಗೆ ಇಷ್ಟವಾಗಿದ್ದ ಶ್ರೀನಗರ ಕಿಟ್ಟಿ ಅವರು ಮತ್ತೆ ಸಿನಿಮಾ ಯಾವಾಗ ಮಾಡ್ತಾರೆ ಎಂಬ ಪ್ರಶ್ನೆ ಹಲವು ಸಿನಿಪ್ರೇಕ್ಷಕರಲ್ಲಿ ಇತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು ಶ್ರೀನಗರ ಕಿಟ್ಟಿ ಅವರು ಮತ್ತೆ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

 

 

ಗೌಳಿ ಎಂಬ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ನಟನಾಗಿ ಅಭಿನಯಿಸುತ್ತಿದ್ದು ಸೂರ ಎಂಬುವವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗೂಳಿ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಕೊಡಲಿ ಹಿಡಿದು ರಕ್ತಗತ ಲುಕ್ ನಲ್ಲಿ ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು ಸಖತ್ ರಗಡ್ ಆಗಿದೆ. ಕಿಟ್ಟಿ ಅವರ ಈ ದಿಢೀರ್ ರಗಡ್ ಲುಕ್ ಅನ್ನು ನೋಡಿ ಸಿನಿಪ್ರೇಕ್ಷಕರು ವಾವ್ ಎನ್ನುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...