ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..?

Date:

ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..? ಇಲ್ಲಿ ಎಷ್ಟು ಪಬ್ ಗಳಿವೆ ಅಂದ್ರೆ..?!

ಭಾರತದ ಪ್ರತಿಯೊಂದು ರಾಜ್ಯ,‌ ಪ್ರದೇಶಗಳು ತಮ್ಮದೇ ಆದ ವಿಶೇಷತೆ ಹೊಂದಿವೆ.‌ ನಮ್ ದೇಶದ ಬಗ್ಗೆ ಎಷ್ಟು ತಿಳಿದುಕೊಂಡ್ರೂ ಕೂಡ ಕಮ್ಮಿನೇ!

ಸಾಕಷ್ಟು ವಿಚಾರಗಳಿವೆ, ಅವೆಲ್ಲಾ ಹಾಗಿರಲಿ. ಈಗ ಡೈರೆಕ್ಟ್ ಆಗಿ ವಿಷ್ಯಕ್ಕೆ ಬರೋಣ‌.ನಿಮ್ಗೆ ನಮ್ಮ ದೇಶದ ಪಬ್ ಕ್ಯಾಪಿಟಲ್( ಪಬ್ ರಾಜಧಾನಿ) ಯಾವ್ದು ಅಂತ ಏನಾದ್ರು ಗೊತ್ತಿದ್ಯಾ? ದೆಹಲಿ, ಮುಂಬೈ, ಹೈದರಾಬಾದ್..? ಊಹ್ಞೂಂ ಉಹ್ಞೂಂ ಇವ್ಯಾವ್ದೂ ಅಲ್ಲ..!

ದೇಶದ ಪಬ್ ಕ್ಯಾಪಿಟಲ್  ನಮ್ಮ ಬೆಂಗಳೂರೇ..!

ಯಸ್, ಸಿಲಿಕಾನ್ ಸಿಟಿ, ಏರ್ ಕಂಡೀಶನ್ಡ್ ಸಿಟಿ, ವಾಣಿಜ್ಯ ನಗರಿ, ಸಿಟಿ ಆಫ್ ಗಾರ್ಡನ್ಸ್, ಫೈನಾನ್ಶಿಯರ್ಸ್ ಪ್ಯಾರಡೈಸ್, ಸ್ಟಾರ್ಟ್ ಅಪ್ ಕ್ಯಾಪಿಟಲ್ ಅಂತ ಕರೆಸಿಕೊಳ್ಳೋ ನಮ್ಮ ಬೆಂಗಳೂರು ‘ಪಬ್ ಕ್ಯಾಪಿಟಲ್ ‘ ಕೂಡ.   ನಮ್ ಬೆಂಗಳೂರಲ್ಲಿ ಸುಮಾರು 800ಕ್ಕೂ ಹೆಚ್ಚಿನ ಪಬ್ ಗಳಿವೆ.ಇಷ್ಟೊಂದು ಪಬ್ ಗಿಳಿವೆಯಾ ಅಂತ ನಿಮ್ಗೆ ಆಶ್ಚರ್ಯ ಆಗ್ಬಹುದು. ‌

ದೊಡ್ದ ದೊಡ್ಡ ಕಂಪನಿಗಳು ತಲೆ ಎತ್ತಿ, ದೇಶದ ಮೂಲೆ ಮೂಲೆ ಮಾತ್ರವಲ್ಲದೆ ಬೇರೆ ಬೇರೆ ದೇಶಗಳಿಂದ ಕೂಡ ಜನ ಬಂದು ಬೆಂಗಳೂರು ಸೇರ್ತಿದ್ದಾರೆ. ಇದ್ರಿಂದ ಗೊತ್ತೋ ಗೊತ್ತಿಲ್ದೆನೋ ಫಾರಿನ್ ಕಲ್ಚರ್ ಗೆ ಬೆಂಗಳೂರಿಗರು ಮೊರೆ ಹೋಗ್ತಿದ್ದಾರೆ.  ಇದ್ರಿಂದ ಪಬ್ & ನೈಟ್ ಲೈಫ್ ಕಲ್ಚರ್ ಭಾರತದ ಬೇರೆ ಸಿಟಿಗಳಿಗಿಂತ ವೇಗವಾಗಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ತಲೆ ಎತ್ತಿದೆ. ನಮ್ ಬೆಂಗಳೂರಿಗೆ `ಪಬ್ ಕ್ಯಾಪಿಟಲ್’ ಅಂತ ಪಟ್ಟಕೂಡ‌ ಸಿಕ್ಕಿದೆ.

ವಿಶ್ವಕ್ಕೆ ಭಾರತ ಏನೆಲ್ಲಾ ಪರಿಚಯಿಸಿದೆ ..? ಕೆಲವು ಆಟಗಳು, ಸಂಗತಿಗಳು ಇಲ್ಲಿವೆ ..!

ಇದು ನೀವೆಲ್ಲೂ ಕೇಳಿರದ ನಾವಿಕನ ಯಶೋಗಾಥೆ.. ಓದ್ಲೇಬೇಕು!

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಜಗತ್ತು ಕಂಡ ಕ್ರೂರಿಗೂ ಲವ್ ಆಗಿತ್ತು ..! ಹಿಟ್ಲರ್ ನ‌ ಇಂಟ್ರೆಸ್ಟಿಂಗ್ ಲವ್ ಸ್ಟೋರಿ

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಮಹಾಭಾರತ, ಮಾಲ್ಗುಡಿ ಡೇಸ್ – ಕನ್ನಡ ಕಿರುತೆರೆ ವೀಕ್ಷಕರಿಗೆ ಡಬಲ್ ಧಮಾಕಾ?

ನೀನಿದ್ದರೆ ಮಾತ್ರ ಬದುಕು ಎಂಬ ಹುಚ್ಚು ಭ್ರಮೆಯಿಲ್ಲ. ಆದರೆ, ನೀ ಸಿಗದೇ ಬಾಳೊಂದು ಬಾಳೇ?

ನಾನೇ ಯಾಕೆ ಪ್ರಪೋಸ್ ಮಾಡ್ಬೇಕು? ಅವ್ಳು ಯಾಕೆ ಮಾಡಲ್ಲ?

ಬಿಟ್ಟು ಹೋಗದಿರು ಗೆಳತಿ ಹಳೆಯ ನೆನಪುಗಳ ಉಳಿಸಿ.

ಸೋತು ಸುಮ್ಮನಾಗುವೆ ಹುಡುಗಾ… ಒಮ್ಮೆ ಮಾತನಾಡಿಸು ಬಾ!

ಮುಗಿಯದ ಸ್ನೇಹ : ಗ್ಯಾಂಗ್ ಆಫ್ ತ್ರೀ ಗರ್ಲ್ಸ್

‘ಕರ್ಮ’ ಯೋಗಿಗಳ ಪಾಲಿನ ‘ಜೀವ’ದಾತ!

ತರಕಾರಿ ಮಾರಿ ಆಸ್ಪತ್ರೆ ಕಟ್ಟಿಸಿದ ಛಲಗಾತಿ!

ಪುಟ್ಟಕೋಣೆಯಲ್ಲಿ ಬದುಕು ಸವೆಸಿದ ಬಾಲಕ ದೇಶದ ಪ್ರತಿಷ್ಠಿತ ಕಂಪನಿ ಸಂಸ್ಥಾಪಕ..!

ತಂದೆ ಕೊಟ್ಟ ಆ 10 ಸಾವಿರ ಜೀವನದ ದಿಕ್ಕನ್ನೇ ಬದಲಿಸಿ ಬಿಟ್ಟಿತು..!

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...