ಭಾರತದ ಪರ ನಿಂತ ವಿಶ್ವದ ಬಲಿಷ್ಠ ರಾಷ್ಟ್ರಗಳು.. ಮಸೂದ್ ನನ್ನ ನಿರ್ಬಂಧಿಸುವಂತೆ ಒತ್ತಾಯ..

Date:

ಭಾರತ ಪರ ನಿಂತ ವಿಶ್ವದ ಬಲಿಷ್ಠ ರಾಷ್ಟ್ರಗಳು.. ಮಸೂದ್ ನನ್ನ ನಿರ್ಬಂಧಿಸುವಂತೆ ಒತ್ತಾಯ..

ಪಾಕಿಸ್ತಾನದಲ್ಲಿ ಕುಳಿತು ಭಾರತದ ವಿರುದ್ದ ಉಗ್ರಗಾಮಿಗಳನ್ನ ಸಿದ್ದ ಮಾಡಿ ದಾಳಿ ನಡೆಸುತ್ತಿರುವ ಜೈಸದ್ ಇ ಮೊಹಮ್ಮದ್ ಸಂಘಟನೆಯ ಸಂಸ್ಥಾಪಕ ಮಸೂದ್ ಅಜರ್ ಗೆ ನಿರ್ಬಂಧ ಹೇರುವಂತೆ ಅಮೇರಿಕಾ, ಇಂಗ್ಲೆಂಡ್ ಹಾಗು ಫ್ರಾನ್ಸ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಒತ್ತಾಯಿಸಿದೆ..

15 ರಾಷ್ಟ್ರಗಳ ಭದ್ರತಾ ಮಂಡಳಿಯ ಮೂರು ಶಾಶ್ವತ ವೀಟೋ ಅಧಿಕಾರವಿರುವ ರಾಷ್ಟ್ರಗಳು ಭದ್ರತಾ ಮಂಡಳಿಯಲ್ಲಿ ಮತ್ತೆ ಹೊಸದಾಗಿ ಒತ್ತಡ ಹೇರಿದೆ.ಉಗ್ರ ಮಸೂದ್ ಆಝರ್ ನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಜಾಗತಿಕ ಪ್ರದೇಶಕ್ಕೆ ನಿಷೇಧ, ಜೆಇಎಂ ಹಾಗೂ ಮಸೂದ್ ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎನ್ನುವ ಕುರಿತು ಮೂರನೇ ಬಾರಿಗೆ ಪ್ರಯತ್ನ ನಡೆಯುತ್ತಿದೆ.

ಈಗ ವಿಶ್ವಸಂಸ್ಥೆಯ ಉಗ್ರರ ಪಟ್ಟಿಯಲ್ಲಿ ಈತನ ಹೆಸರನ್ನೂ ಸೇರಿಸಬೇಕು ಎಂಬುದು ಅನೇಕ ರಾಷ್ಟ್ರಗಳ ವಾದ. ಭಾರತ ಕೂಡ ಇದಕ್ಕೆ ಬೆಂಬಲ ಸೂಚಿಸಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...