ಭಾರೀ ವಿರೋಧದ ನಡುವೆಯೂ ಪೌರತ್ವ ಮಸೂದೆ ಪಾಸ್ !

Date:

ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ ದೊರೆತಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂ ಇತ್ಯಾದಿ ಮುಸ್ಲಿಮೇತರ ಧರ್ಮೀಯರಿಗೆ ಭಾರತೀಯ ಶಾಶ್ವತ ಪೌರತ್ವ ಕಲ್ಪಿಸುವ ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆತಿದೆ ಆದರೆ ಈ ವಿಚಾರ ವಿಚಾರಕ್ಕೆ ಸಂಬಂಧಪಟ್ಟಂತೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ   ಅಸ್ಸಾಂ ರಾಜ್ಯದ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಗೊಳಿಸಲಾಗಿದೆ. ಲಖಿಂಪುರ ತೀನ್ ಸಖಿಯಾ, ಶಿವಸಾಗರ್, ಗೋಲಘಾಟ್, ಕಾಮರೂಪ ಸಿಟಿ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.

ಅಸ್ಸಾಂನಲ್ಲಿ ಮುಂಜಾಗ್ರತೆ ಕ್ರಮವಾಗಿ 12 ರೈಲುಗಳ ಸಂಚಾರ ರದ್ದು ಮಾಡಿದ್ದು, ಮುಂಜಾಗ್ರತೆ ಕ್ರಮವಾಗಿ 12 ರೈಲುಗಳ ಸಂಚಾರ ಭಾಗಶಃ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...