ಭೀಕರ ಅಪಘಾತ: ನಾಲ್ಕು ಪಲ್ಟಿಯಾದ ಕಾರು, ಓರ್ವ ಸಾವು! ಭಯಾನಕ ದೃಶ್ಯ ಸೆರೆ!

Date:

ಭೀಕರ ಅಪಘಾತ: ನಾಲ್ಕು ಪಲ್ಟಿಯಾದ ಕಾರು, ಓರ್ವ ಸಾವು! ಭಯಾನಕ ದೃಶ್ಯ ಸೆರೆ!

ದೊಡ್ಡಬಳ್ಳಾಪುರ:- ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ನಾಲ್ಕು ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದ ಬಳಿ ಜರುಗಿದೆ.

20 ವರ್ಷದ ಮೊಹಮ್ಮದ್​ ಯೂನಿಸ್ ಮೃತ ಯುವಕ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ. ಸೋಮವಾರ ರಂದು ಐವರು ಸ್ನೇಹಿತರು ಕಾರಿನಲ್ಲಿ ಧಾರವಾಡದಿಂದ ದೇವನಹಳ್ಳಿಯ ವಿಜಯಪುರಕ್ಕೆ ಹೊರಟಿದ್ದರು. ಕಾರು ಅಪಘಾತದ ಭೀಕರ ದೃಶ್ಯ ಹೆದ್ದಾರಿ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...