ಭೈರತಿ ಬಸವರಜ್ ಅವರಿಗೆ 1 ಕೆ.ಜಿ.ಬೆಳ್ಳಿ ಕಿರೀಟ ಕೊಟ್ಟಿದ್ದು ಯಾರು ಗೊತ್ತಾ?

Date:

ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್‍ಗೆ ಅವರ ಅಭಿಮಾನಿ ಹಾಗೂ ದೇವಸಂದ್ರ ಮುಖಂಡರಾದ ಪ್ರದೀಪ್ ಯಾದವ್ ಅವರು ಒಂದು ಕೆ.ಜಿ.ಬೆಳ್ಳಿ ಕಿರೀಟವನ್ನು ಉಡುಗೊರೆಯಾಗಿ ನೀಡಿದರು. ಪ್ರದೀಪ್ ಯಾದವ್ ಅವರಿಗೆ ಇತ್ತೀಚೆಗಷ್ಟೇ ಶಸ್ತ್ರ ಚಕಿತ್ಸೆ ಯಾಗಿದ್ದರೂ ಸಹ ತಮ್ಮ ನೆಚ್ಚಿನ ನಾಯಕರಾದ ಬೈರತಿ ಬಸವರಾಜ ಅವರನ್ನು ಅಭಿನಂದಿಸಲೇ ಬೇಕೆಂದು ಭೈರತಿಯಲ್ಲಿರುವ ಅವರ ಮನೆಗೆ ತೆರಳಿ ಕಿರೀಟ ನೀಡಿ ಶುಭ ಕೋರಿದರು. ಪ್ರದೀಪ್ ಗೆ ಆರೋಗ್ಯ ಸಮಸ್ಯೆ ಇದ್ದರು ಸಹ ಪ್ರೀತಿ ಇಂದ ಬಂದು ಶುಭ ಕೋರಿದ್ದಕೆ ಬಸವರಾಜ್ ಅವರು ಧನ್ಯವಾದ ತಿಳಿಸಿದ್ದಾರೆ.

 

ಪ್ರದೀಪ್ ಯಾದವ್ ಅವರಿಗೆ ಶಸ್ತ್ರ ಚಿಕಿತ್ಸೆಯಾಗಿದ್ದರೂ ಸಹ ನನಗೆ ಶುಭ ಕೋರಲು ಆಗಮಿಸಿದ್ದಾರೆ ಅವರಿಗೆ ನನ್ನ ಧನ್ಯವಾದ ತಿಳಿಸುತ್ತೆನೆ ಎಂದು ಭೈರತಿ ಬಸವರಾಜ್ ಅವರು ಧನ್ಯವಾದ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...