ಭೈರತಿ ಬಸವರಜ್ ಅವರಿಗೆ 1 ಕೆ.ಜಿ.ಬೆಳ್ಳಿ ಕಿರೀಟ ಕೊಟ್ಟಿದ್ದು ಯಾರು ಗೊತ್ತಾ?

Date:

ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್‍ಗೆ ಅವರ ಅಭಿಮಾನಿ ಹಾಗೂ ದೇವಸಂದ್ರ ಮುಖಂಡರಾದ ಪ್ರದೀಪ್ ಯಾದವ್ ಅವರು ಒಂದು ಕೆ.ಜಿ.ಬೆಳ್ಳಿ ಕಿರೀಟವನ್ನು ಉಡುಗೊರೆಯಾಗಿ ನೀಡಿದರು. ಪ್ರದೀಪ್ ಯಾದವ್ ಅವರಿಗೆ ಇತ್ತೀಚೆಗಷ್ಟೇ ಶಸ್ತ್ರ ಚಕಿತ್ಸೆ ಯಾಗಿದ್ದರೂ ಸಹ ತಮ್ಮ ನೆಚ್ಚಿನ ನಾಯಕರಾದ ಬೈರತಿ ಬಸವರಾಜ ಅವರನ್ನು ಅಭಿನಂದಿಸಲೇ ಬೇಕೆಂದು ಭೈರತಿಯಲ್ಲಿರುವ ಅವರ ಮನೆಗೆ ತೆರಳಿ ಕಿರೀಟ ನೀಡಿ ಶುಭ ಕೋರಿದರು. ಪ್ರದೀಪ್ ಗೆ ಆರೋಗ್ಯ ಸಮಸ್ಯೆ ಇದ್ದರು ಸಹ ಪ್ರೀತಿ ಇಂದ ಬಂದು ಶುಭ ಕೋರಿದ್ದಕೆ ಬಸವರಾಜ್ ಅವರು ಧನ್ಯವಾದ ತಿಳಿಸಿದ್ದಾರೆ.

 

ಪ್ರದೀಪ್ ಯಾದವ್ ಅವರಿಗೆ ಶಸ್ತ್ರ ಚಿಕಿತ್ಸೆಯಾಗಿದ್ದರೂ ಸಹ ನನಗೆ ಶುಭ ಕೋರಲು ಆಗಮಿಸಿದ್ದಾರೆ ಅವರಿಗೆ ನನ್ನ ಧನ್ಯವಾದ ತಿಳಿಸುತ್ತೆನೆ ಎಂದು ಭೈರತಿ ಬಸವರಾಜ್ ಅವರು ಧನ್ಯವಾದ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...