ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

Date:

ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತನಿಖಾಧಿಕಾರಿಯನ್ನ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಎ.ಡಿ ನಾಗರಾಜ್ ಸಸ್ಪೆಂಡ್ ಆದ ತನಿಖಾಧಿಕಾರಿಯಾಗಿದ್ದು, ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು. ಸರ್ಕಾರ ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧೀಸಿದ್ದರು. ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ವೇಳೆ ಎ.ಡಿ ನಾಗರಾಜ್ ಆರೋಪಿಗಳಿಂದ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ‌ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...