ಮಂಡ್ಯದಿಂದ‌ ಕಾಣೆಯಾದ ರಮ್ಯಾ ಪ್ರತ್ಯಕ್ಷವಾಗಿದ್ದು ಎಲ್ಲಿ ಗೊತ್ತಾ..??

Date:

ಮಂಡ್ಯದಿಂದ‌ ಕಾಣೆಯಾದ ರಮ್ಯಾ ಪ್ರತ್ಯಕ್ಷವಾಗಿದ್ದು ಎಲ್ಲಿ ಗೊತ್ತಾ..??

ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅಂಬರೀಶ್ ಅವರ ಅಂತಿಮ ದರ್ಶನಕ್ಕು ಬರದೆ ಇದ್ದ ಬಗ್ಗೆ ಇಡೀ ಕರುನಾಡಿನಲ್ಲಿ ದುಡ್ಡ ಸುದ್ದಿಯಾಯ್ತು.. ಈಕೆ ಬರದ ಬಗ್ಗೆ ಅಂಬಿ ಅಭಿಮಾನಿಗಳು ಆಕ್ರೋಶವನ್ನ ವ್ಯಕ್ತಪಡೆಸಿದ್ರು.. ಈ ನಡುವೆ ರಮ್ಯಾ ಮಂಡ್ಯದಲ್ಲಿದ್ದ ತಮ್ಮ ಮನೆಯನ್ನ ರಾತ್ರೋರಾತ್ರಿ ಖಾಲಿ ಮಾಡಿ ಬಿಟ್ರು.. ರಮ್ಯಾ ನಡೆಯ ಬಗ್ಗೆ ಯಾರಿಗು ಮಾಹಿತಿ ಇಲ್ಲದಂತಾಗಿತ್ತು.. ಸದ್ಯ ತನ್ನ ಟ್ವಿಟ್ ಗಳ ಮೂಲಕ ನ್ಯೂಸ್ ನಲ್ಲಿರುವ ರಮ್ಯಾ ಮೇಡಂ ಈಗ ಭಾರತದಿಂದ ಹೊರಗೆ ಕಾಣಿಸಿಕೊಂಡಿದ್ದಾರೆ…

ಹೌದು, ಕಾಲಿನಲ್ಲಿ  ಗಾಯವಾಗಿ ಚಿಕಿತ್ಸೆ ಪಡೆದುಕೊಂಡು ಈಗ ಸುಧಾರಸಿಕೊಂಡಿದ್ದು, ಸೀದಾ ಖಾಸಗಿ ಪಾರ್ಟಿಯೊಂದಕ್ಕೆ‌ ದುಬೈಗೆ ಹಾರಿದ್ದಾರೆ.. ಅಲ್ಲಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ರಾಜ್ಯ ಸಚಿವರೊಬ್ಬರ ಸಹೋದರ ಹಾಜರಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...