ಮಂಡ್ಯದಿಂದ‌ ಕಾಣೆಯಾದ ರಮ್ಯಾ ಪ್ರತ್ಯಕ್ಷವಾಗಿದ್ದು ಎಲ್ಲಿ ಗೊತ್ತಾ..??

Date:

ಮಂಡ್ಯದಿಂದ‌ ಕಾಣೆಯಾದ ರಮ್ಯಾ ಪ್ರತ್ಯಕ್ಷವಾಗಿದ್ದು ಎಲ್ಲಿ ಗೊತ್ತಾ..??

ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅಂಬರೀಶ್ ಅವರ ಅಂತಿಮ ದರ್ಶನಕ್ಕು ಬರದೆ ಇದ್ದ ಬಗ್ಗೆ ಇಡೀ ಕರುನಾಡಿನಲ್ಲಿ ದುಡ್ಡ ಸುದ್ದಿಯಾಯ್ತು.. ಈಕೆ ಬರದ ಬಗ್ಗೆ ಅಂಬಿ ಅಭಿಮಾನಿಗಳು ಆಕ್ರೋಶವನ್ನ ವ್ಯಕ್ತಪಡೆಸಿದ್ರು.. ಈ ನಡುವೆ ರಮ್ಯಾ ಮಂಡ್ಯದಲ್ಲಿದ್ದ ತಮ್ಮ ಮನೆಯನ್ನ ರಾತ್ರೋರಾತ್ರಿ ಖಾಲಿ ಮಾಡಿ ಬಿಟ್ರು.. ರಮ್ಯಾ ನಡೆಯ ಬಗ್ಗೆ ಯಾರಿಗು ಮಾಹಿತಿ ಇಲ್ಲದಂತಾಗಿತ್ತು.. ಸದ್ಯ ತನ್ನ ಟ್ವಿಟ್ ಗಳ ಮೂಲಕ ನ್ಯೂಸ್ ನಲ್ಲಿರುವ ರಮ್ಯಾ ಮೇಡಂ ಈಗ ಭಾರತದಿಂದ ಹೊರಗೆ ಕಾಣಿಸಿಕೊಂಡಿದ್ದಾರೆ…

ಹೌದು, ಕಾಲಿನಲ್ಲಿ  ಗಾಯವಾಗಿ ಚಿಕಿತ್ಸೆ ಪಡೆದುಕೊಂಡು ಈಗ ಸುಧಾರಸಿಕೊಂಡಿದ್ದು, ಸೀದಾ ಖಾಸಗಿ ಪಾರ್ಟಿಯೊಂದಕ್ಕೆ‌ ದುಬೈಗೆ ಹಾರಿದ್ದಾರೆ.. ಅಲ್ಲಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ರಾಜ್ಯ ಸಚಿವರೊಬ್ಬರ ಸಹೋದರ ಹಾಜರಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ..

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...