ಮಂಡ್ಯದ 106 ವರ್ಷದ ಅಜ್ಜಿ ನುಡಿದ ಭವಿಷ್ಯ ಸುಮಲತಾಗೆ ಶಾಕ್..!

Date:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ. ನಿಖಿಲ್​ಗೆ ಪ್ರಬಲ ಪೈಪೋಟಿ ನೀಡುತ್ತಾ ಕಣದಲ್ಲಿರುವ ಇನ್ನೊಬ್ಬ ಸ್ಪರ್ಧೆ ಇಂಡಿಪೆಂಡೆಂಟ್ ಕ್ಯಾಂಡಿಡೇಟ್ ಸುಮಲತಾ ಅಂಬರೀಶ್.
ಸುಮಲತಾ ಮತ್ತು ನಿಖಿಲ್ ಅವರಲ್ಲಿ ಗೆಲ್ಲುವುದು ಯಾರು ಎಂದು 106 ವರ್ಷದ ಅಜ್ಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ನಿಖಿಲ್ ಗೆ ತಾನು ಮತಹಾಕುತ್ತೇನೆ ಎಂದಿರುವ ಅಜ್ಜಿ ಈ ಬಾರಿ ಮಂಡ್ಯದಲ್ಲಿ ಅವರೇ ಗೆಲ್ಲುವುದು ಎಂದು ಭವಿಷ್ಯ ಹೇಳಿದ್ದಾರೆ. ನನ್ನ ಮೊಮ್ಮಗ ನನ್ನನ್ನು ವೋಟ್ ಹಾಕಲು ಕರೆದುಕೊಂಡು ಹೋಗ್ತಾನೆ. ನಾನು ಕುಮಾರಸ್ವಾಮಿ ಮಗನಿಗೇ ವೋಟ್ ಹಾಕುವುದು ಎಂದಿದ್ದಾರೆ. ಸುಮಲತಾಗೆ ವೋಟ್ ಹಾಕಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ ಅಜ್ಜಿ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...