ಮಂಡ್ಯದ 106 ವರ್ಷದ ಅಜ್ಜಿ ನುಡಿದ ಭವಿಷ್ಯ ಸುಮಲತಾಗೆ ಶಾಕ್..!

Date:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ. ನಿಖಿಲ್​ಗೆ ಪ್ರಬಲ ಪೈಪೋಟಿ ನೀಡುತ್ತಾ ಕಣದಲ್ಲಿರುವ ಇನ್ನೊಬ್ಬ ಸ್ಪರ್ಧೆ ಇಂಡಿಪೆಂಡೆಂಟ್ ಕ್ಯಾಂಡಿಡೇಟ್ ಸುಮಲತಾ ಅಂಬರೀಶ್.
ಸುಮಲತಾ ಮತ್ತು ನಿಖಿಲ್ ಅವರಲ್ಲಿ ಗೆಲ್ಲುವುದು ಯಾರು ಎಂದು 106 ವರ್ಷದ ಅಜ್ಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ನಿಖಿಲ್ ಗೆ ತಾನು ಮತಹಾಕುತ್ತೇನೆ ಎಂದಿರುವ ಅಜ್ಜಿ ಈ ಬಾರಿ ಮಂಡ್ಯದಲ್ಲಿ ಅವರೇ ಗೆಲ್ಲುವುದು ಎಂದು ಭವಿಷ್ಯ ಹೇಳಿದ್ದಾರೆ. ನನ್ನ ಮೊಮ್ಮಗ ನನ್ನನ್ನು ವೋಟ್ ಹಾಕಲು ಕರೆದುಕೊಂಡು ಹೋಗ್ತಾನೆ. ನಾನು ಕುಮಾರಸ್ವಾಮಿ ಮಗನಿಗೇ ವೋಟ್ ಹಾಕುವುದು ಎಂದಿದ್ದಾರೆ. ಸುಮಲತಾಗೆ ವೋಟ್ ಹಾಕಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ ಅಜ್ಜಿ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...