ಮಂಡ್ಯದ 106 ವರ್ಷದ ಅಜ್ಜಿ ನುಡಿದ ಭವಿಷ್ಯ ಸುಮಲತಾಗೆ ಶಾಕ್..!

Date:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ. ನಿಖಿಲ್​ಗೆ ಪ್ರಬಲ ಪೈಪೋಟಿ ನೀಡುತ್ತಾ ಕಣದಲ್ಲಿರುವ ಇನ್ನೊಬ್ಬ ಸ್ಪರ್ಧೆ ಇಂಡಿಪೆಂಡೆಂಟ್ ಕ್ಯಾಂಡಿಡೇಟ್ ಸುಮಲತಾ ಅಂಬರೀಶ್.
ಸುಮಲತಾ ಮತ್ತು ನಿಖಿಲ್ ಅವರಲ್ಲಿ ಗೆಲ್ಲುವುದು ಯಾರು ಎಂದು 106 ವರ್ಷದ ಅಜ್ಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ನಿಖಿಲ್ ಗೆ ತಾನು ಮತಹಾಕುತ್ತೇನೆ ಎಂದಿರುವ ಅಜ್ಜಿ ಈ ಬಾರಿ ಮಂಡ್ಯದಲ್ಲಿ ಅವರೇ ಗೆಲ್ಲುವುದು ಎಂದು ಭವಿಷ್ಯ ಹೇಳಿದ್ದಾರೆ. ನನ್ನ ಮೊಮ್ಮಗ ನನ್ನನ್ನು ವೋಟ್ ಹಾಕಲು ಕರೆದುಕೊಂಡು ಹೋಗ್ತಾನೆ. ನಾನು ಕುಮಾರಸ್ವಾಮಿ ಮಗನಿಗೇ ವೋಟ್ ಹಾಕುವುದು ಎಂದಿದ್ದಾರೆ. ಸುಮಲತಾಗೆ ವೋಟ್ ಹಾಕಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ ಅಜ್ಜಿ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...