ಮಂತ್ರಿ ಸ್ಥಾನ ಸಿಗದ ಕಾರಣ ! ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ರಾ ಉಮೇಶ್ ಕತ್ತಿ !?

Date:

ಸ್ವತಃ ಉಮೇಶ್ ಕತ್ತಿ ಅವರೇ ಹೇಳಿದ್ದಾರೆ  ನಾನು ಯಾರನ್ನೂ ಭೇಟಿ ಮಾಡಿಲ್ಲ. ಅತೃಪ್ತ ಶಾಸಕನೂ ನಾನಲ್ಲ. ಶಾಸಕನಾಗಿಯೇ ಮುಂದುವರೆಯುತ್ತೇನೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ಬೇಸರವಿಲ್ಲ . ಆದರೆ ಹಿರಿಯ ಶಾಸಕನಾಗಿರುವ ತಮಗೆ ಮಂತ್ರಿ ಸ್ಥಾನ ತಪ್ಪಿದ್ದೇಕೆ ಎಂಬ ಎಲ್ಲರ ಪ್ರಶ್ನೆಗೆ ಪಕ್ಷದ ನಾಯಕರ ಬಳಿ ಕೇಳಿದ್ದೇನೆ. ಅವರು ನೀಡಿರುವ ಉತ್ತರದಿಂದ ಸಮಾಧಾನಗೊಂಡಿದ್ದೇನೆ ಎಂದು ಉಮೇಶ್ ಕತ್ತಿ ತಿಳಿಸಿದ್ದಾರೆ.

ಉಮೇಶ್ ಕತ್ತಿ ತಮಗೆ ಯಾವ ಅಸಮಾಧಾನವೂ ಇಲ್ಲ ಎಂದು ಮೇಲಿನ ಮಾತಿಗೆ ಹೇಳುತ್ತಿದ್ದು, ಆದರೆ ಎಂಟು ಬಾರಿ ಶಾಸಕರಾಗಿರುವ ತಮಗೆ ಸಚಿವ ಸ್ಥಾನ ತಪ್ಪಿರುವುದು ಅವರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...