ಮಕ್ಕಳಿಗೆ ಓದುವ ವಿಧಾನ ಕುರಿತು ಶಿಕ್ಷಕರು ತಿಳಿ ಹೇಳುವಂತೆ ಹೇಳಿದ ಭವಾನಿ ರೇವಣ್ಣ .

Date:

ಆತ್ಮೀಯ ಭಾವನೆ ‌ಮೂಡುವಂತೆ ವರ್ತಿಸುವಂತೆ ಮತ್ತು ವಿದ್ಯಾರ್ಥಿ ಪೋಷಕರೊಂದಿಗೂ ಸೌಜನ್ಯದಿಂದ ವರ್ತಿಸಿ ಮನೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲಕರ ವಾತಾವರಣ ನಿರ್ಮಿಸಲು ತಿಳಿಸಿದರು.ಕೆಲವು ವಿಷಯದಲ್ಲಿ ಚುರುಕಿಲ್ಲದ ವಿದ್ಯಾರ್ಥಿಗಳ ಕಡೆ ಹೆಚ್ಚು ಗಮನಹರಿಸಿ ಉತ್ತೇಜಿಸುವ ಕೆಲಸ‌ ಆಗಬೇಕು, ಅನಗತ್ಯವಾಗಿ ಸಮಯ ವ್ಯಯಿಸದೇ, ಮೊಬೈಲ್ ಗಳಿಂದ ದೂರ ಇರುವುದು, ಊಟದ ಶೈಲಿ, ಓದುವ ವಿಧಾನ ಕುರಿತು ಶಿಕ್ಷಕರು ತಿಳಿ ಹೇಳುವಂತೆ ಭವಾನಿ ರೇವಣ್ಣ ಅವರು ಹೇಳಿದರು.

ಎಸ್.ಎಸ್.ಎಲ್. ಸಿ‌ ಫಲಿತಾಂಶದಲ್ಲಿ ಪ್ರಥಮ ಸ್ಥಾನಗಳಿಸಿದ ವಿಷಯ ಬಳಸಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುವ ಗೀಳಿಲ್ಲ ಅದರ ಅವಶ್ಯಕತೆಯೂ ನನಗಿಲ್ಲಾ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣನವರು ಹೇಳಿದರು.

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...