ಮಕ್ಕಳಿಗೆ ಸೋಂಕು ತಗುಲತ್ತೆಂದು ದಂಪತಿ ಆತ್ಮಹತ್ಯೆ

Date:

ಹೈದರಾಬಾದ್: ಕೊರೊನಾ ಸೋಂಕಿನಿಂದ ಬಳಲುತ್ತಿರುವ ದಂಪತಿ ನಮ್ಮಲ್ಲಿರುವ ಸೋಂಕು ಮಕ್ಕಳಿಗೆ ಬಂದು ಬಿಟ್ಟರೆ ಎನ್ನುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡಲ್ಲಿ ನಡೆದಿದೆ.

ಪ್ರಸಾದ್(40) ಮತ್ತು ಅವರ ಪತ್ನಿ ಭಾರತಿ(37) ಮೃತರಾಗಿದ್ದಾರೆ. ಇವರು ಕೊರೊನಾ ಸೋಂಕಿನ ಪರೀಕ್ಷೆಯನ್ನು ಮಾಡಿಸಿದ್ದರು. ವರದಿ ಕೂಡ ಪಾಸಿಟಿವ್ ಬಂದಿರುವುದರ ಕುರಿತಾಗಿ ದಂಪತಿ ಭಯಭೀತರಾಗಿ ಸಾವನ್ನಪ್ಪಿದ್ದಾರೆ.

ನಮಗೆ ಸೋಂಕು ಬಂದಿದೆ. ನಮ್ಮಿಂದ ಆ ಸೋಂಕು ಮಕ್ಕಳಿಗೂ ಹರಡಿ ಬಿಡುಬಹುದು ಎಂದು ಭಯ ಶುರುವಾಗಿದೆ. ಹಾಗಾಗದಿರಲಿ ಎನುವ ಕಾರಣಕ್ಕಾಗಿ ದಂಪತಿ ಒಂದು ಕಠಿಣ ನಿರ್ಧಾರ ಮಾಡಿದ್ದಾರೆ. ಇಬ್ಬರೂ ಒಟ್ಟಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

 

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...