ಮಗನ ಗೆಲುವಿಗಾಗಿ ರೇವಣ್ಣನನ್ನೇ ಎದ್ರಾಕ್ಕೋಂಡ್ರಾ ಕುಮಾರಸ್ವಾಮಿ ?

Date:

ಸುಮಲತಾ ವಿಷಯದ ಬಗ್ಗೆ ಕ್ಯಾಮೆರಾ ಇಲ್ಲದೆ ಪತ್ರಕರ್ತರು ಮುತ್ತಿಕೊಂಡಾಗ ಮನಸ್ಸು ಬಿಚ್ಚಿ ಮಾತನಾಡಿದ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಯಾರೂ ಕೂಡ ತಲೆಹಾಕದೆ ನನಗೆ ಒಬ್ಬನಿಗೇ ಬಿಟ್ಟರೆ ಆರಾಮಾಗಿ ನಿಖಿಲ್‌ನನ್ನು ಗೆಲ್ಲಿಸುತ್ತೇನೆ.

ಆದರೆ ನಮ್ಮ ರೇವಣ್ಣ, ತಮ್ಮಣ್ಣ ಇಂಥ ಹೇಳಿಕೆ ಕೊಡಬಾರದು ಎಂದು ತಲೆ ಚಚ್ಚಿಕೊಂಡರು.

ಆಗ ಒಬ್ಬ ಪತ್ರಕರ್ತ, ‘ಕರ್ನಾಟಕ ಭವನದ ಪೂಜೆ ಮಾಡಲು ನೀವು ರೇವಣ್ಣನನ್ನು ಮುಂದೆ ಕಳಿಸಿದ್ರಿ. ಅವರು ನೋಡಿದ್ರೆ ಟೀವಿಯಲ್ಲಿ ಪ್ರಸಾದ ಹಂಚಿಯೇ ಬಿಟ್ಟಿದ್ದಾರೆ’ ಎಂದಾಗ ರೇವಣ್ಣ ಸಹಿತವಾಗಿ ಕುಮಾರಸ್ವಾಮಿ ಬಿದ್ದೂಬಿದ್ದು ನಕ್ಕರು.ಆಗ ರೇವಣ್ಣ, ‘ಅಯ್ಯೋ ಬಿಡಿ ಬ್ರದರ್, ಇಂಥದ್ದು ಮಾತನಾಡಲಿಲ್ಲ ಅಂದರೆ ನೀವೆಲ್ಲ ಪಬ್ಲಿಸಿಟಿ ಕೊಡುತ್ತೀರಾ? ಈಗ ಒಳ್ಳೆ ಪ್ರಚಾರ ಕೊಟ್ಟಿದ್ದೀರಿ’ ಎನ್ನುತ್ತಿದ್ದರು.

ನಂತರ ಕುಮಾರಸ್ವಾಮಿ ರೇವಣ್ಣ ಈ ರೀತಿ ಹೇಳಿಕೆಯನ್ನು ನೀಡಬಾರಾದಿತ್ತು ಎಂದು ಹೇಳಿ ಅಲ್ಲಿಗೆ ಮಾತು ನಿಲ್ಲಿಸದ ಕುಮಾರಸ್ವಾಮಿ,

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...