ಮಗನ ಗೆಲುವಿಗಾಗಿ ರೇವಣ್ಣನನ್ನೇ ಎದ್ರಾಕ್ಕೋಂಡ್ರಾ ಕುಮಾರಸ್ವಾಮಿ ?

Date:

ಸುಮಲತಾ ವಿಷಯದ ಬಗ್ಗೆ ಕ್ಯಾಮೆರಾ ಇಲ್ಲದೆ ಪತ್ರಕರ್ತರು ಮುತ್ತಿಕೊಂಡಾಗ ಮನಸ್ಸು ಬಿಚ್ಚಿ ಮಾತನಾಡಿದ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಯಾರೂ ಕೂಡ ತಲೆಹಾಕದೆ ನನಗೆ ಒಬ್ಬನಿಗೇ ಬಿಟ್ಟರೆ ಆರಾಮಾಗಿ ನಿಖಿಲ್‌ನನ್ನು ಗೆಲ್ಲಿಸುತ್ತೇನೆ.

ಆದರೆ ನಮ್ಮ ರೇವಣ್ಣ, ತಮ್ಮಣ್ಣ ಇಂಥ ಹೇಳಿಕೆ ಕೊಡಬಾರದು ಎಂದು ತಲೆ ಚಚ್ಚಿಕೊಂಡರು.

ಆಗ ಒಬ್ಬ ಪತ್ರಕರ್ತ, ‘ಕರ್ನಾಟಕ ಭವನದ ಪೂಜೆ ಮಾಡಲು ನೀವು ರೇವಣ್ಣನನ್ನು ಮುಂದೆ ಕಳಿಸಿದ್ರಿ. ಅವರು ನೋಡಿದ್ರೆ ಟೀವಿಯಲ್ಲಿ ಪ್ರಸಾದ ಹಂಚಿಯೇ ಬಿಟ್ಟಿದ್ದಾರೆ’ ಎಂದಾಗ ರೇವಣ್ಣ ಸಹಿತವಾಗಿ ಕುಮಾರಸ್ವಾಮಿ ಬಿದ್ದೂಬಿದ್ದು ನಕ್ಕರು.ಆಗ ರೇವಣ್ಣ, ‘ಅಯ್ಯೋ ಬಿಡಿ ಬ್ರದರ್, ಇಂಥದ್ದು ಮಾತನಾಡಲಿಲ್ಲ ಅಂದರೆ ನೀವೆಲ್ಲ ಪಬ್ಲಿಸಿಟಿ ಕೊಡುತ್ತೀರಾ? ಈಗ ಒಳ್ಳೆ ಪ್ರಚಾರ ಕೊಟ್ಟಿದ್ದೀರಿ’ ಎನ್ನುತ್ತಿದ್ದರು.

ನಂತರ ಕುಮಾರಸ್ವಾಮಿ ರೇವಣ್ಣ ಈ ರೀತಿ ಹೇಳಿಕೆಯನ್ನು ನೀಡಬಾರಾದಿತ್ತು ಎಂದು ಹೇಳಿ ಅಲ್ಲಿಗೆ ಮಾತು ನಿಲ್ಲಿಸದ ಕುಮಾರಸ್ವಾಮಿ,

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...