ಮಗಳು ಸತ್ತ ವಿಷಯ ಮುಚ್ಚಿಟ್ಟು ಕಂಡಕ್ಟರ್ ನನ್ನು ಕೆಲಸ ಮಾಡು ಎಂದ ಅಧಿಕಾರಿಗಳು

Date:

ನಿರ್ವಾಹಕನೊಬ್ಬನ ಮಗಳು ಮೃತ ಪಟ್ಟಿದ್ದರೂ ಸಹ ಆ ವಿಷಯವನ್ನು ಅಧಿಕಾರಿಗಳು ಆತನಿಗೆ ತಿಳಿಸದೇ ಕೆಲಸಕ್ಕೆ ಕಳುಹಿಸಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆ ಅಧಿಕಾರಿಗಳು ಈ ಹೀನ ಕ್ರತ್ಯ ಮಾಡಿದ್ದಾರೆ.

ನಿರ್ವಾಹಕನ 11 ವರ್ಷದ ಮಗಳು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಡಿಪೋಗೆ ಫೋನ್ ಮಾಡಿ ಮನೆಯವರು ತಿಳಿಸಿದ್ದಾರೆ. ಆದರೆ ಈ ವಿಷಯವನ್ನು ಆ ನಿರ್ವಾಹಕನಿಗೆ ತಿಳಿಸದೇ ಕೆಲಸಕ್ಕೆ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಮಗಳ ಅಂತಿಮ ದರ್ಶನವನ್ನೂ ಸಹ ಮಾಡಲಾಗದ ಪರಿಸ್ಥಿತಿ ಆತನಿಗೆ ಎದುರಾಗಿದೆ.

Share post:

Subscribe

spot_imgspot_img

Popular

More like this
Related

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...