ಮಗಳು ಸತ್ತ ವಿಷಯ ಮುಚ್ಚಿಟ್ಟು ಕಂಡಕ್ಟರ್ ನನ್ನು ಕೆಲಸ ಮಾಡು ಎಂದ ಅಧಿಕಾರಿಗಳು

Date:

ನಿರ್ವಾಹಕನೊಬ್ಬನ ಮಗಳು ಮೃತ ಪಟ್ಟಿದ್ದರೂ ಸಹ ಆ ವಿಷಯವನ್ನು ಅಧಿಕಾರಿಗಳು ಆತನಿಗೆ ತಿಳಿಸದೇ ಕೆಲಸಕ್ಕೆ ಕಳುಹಿಸಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆ ಅಧಿಕಾರಿಗಳು ಈ ಹೀನ ಕ್ರತ್ಯ ಮಾಡಿದ್ದಾರೆ.

ನಿರ್ವಾಹಕನ 11 ವರ್ಷದ ಮಗಳು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಡಿಪೋಗೆ ಫೋನ್ ಮಾಡಿ ಮನೆಯವರು ತಿಳಿಸಿದ್ದಾರೆ. ಆದರೆ ಈ ವಿಷಯವನ್ನು ಆ ನಿರ್ವಾಹಕನಿಗೆ ತಿಳಿಸದೇ ಕೆಲಸಕ್ಕೆ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಮಗಳ ಅಂತಿಮ ದರ್ಶನವನ್ನೂ ಸಹ ಮಾಡಲಾಗದ ಪರಿಸ್ಥಿತಿ ಆತನಿಗೆ ಎದುರಾಗಿದೆ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...