ಮಗಳು ಸತ್ತ ವಿಷಯ ಮುಚ್ಚಿಟ್ಟು ಕಂಡಕ್ಟರ್ ನನ್ನು ಕೆಲಸ ಮಾಡು ಎಂದ ಅಧಿಕಾರಿಗಳು

Date:

ನಿರ್ವಾಹಕನೊಬ್ಬನ ಮಗಳು ಮೃತ ಪಟ್ಟಿದ್ದರೂ ಸಹ ಆ ವಿಷಯವನ್ನು ಅಧಿಕಾರಿಗಳು ಆತನಿಗೆ ತಿಳಿಸದೇ ಕೆಲಸಕ್ಕೆ ಕಳುಹಿಸಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಸಂಸ್ಥೆ ಅಧಿಕಾರಿಗಳು ಈ ಹೀನ ಕ್ರತ್ಯ ಮಾಡಿದ್ದಾರೆ.

ನಿರ್ವಾಹಕನ 11 ವರ್ಷದ ಮಗಳು ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಡಿಪೋಗೆ ಫೋನ್ ಮಾಡಿ ಮನೆಯವರು ತಿಳಿಸಿದ್ದಾರೆ. ಆದರೆ ಈ ವಿಷಯವನ್ನು ಆ ನಿರ್ವಾಹಕನಿಗೆ ತಿಳಿಸದೇ ಕೆಲಸಕ್ಕೆ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಮಗಳ ಅಂತಿಮ ದರ್ಶನವನ್ನೂ ಸಹ ಮಾಡಲಾಗದ ಪರಿಸ್ಥಿತಿ ಆತನಿಗೆ ಎದುರಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...