ಮಚ್ಚು ಹಿಡಿದು ರೀಲ್ಸ್ ಪ್ರಕರಣ: ವಿನಯ್, ರಜತ್ಗೆ ಜಾಮೀನು ಮಂಜೂರು

Date:

ಮಚ್ಚು ಹಿಡಿದು ರೀಲ್ಸ್ ಪ್ರಕರಣ: ವಿನಯ್, ರಜತ್ಗೆ ಜಾಮೀನು ಮಂಜೂರು

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ಬುಜ್ಜಿ ಹಾಗೂ ವಿನಯ್‌ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 24ನೇ ಎಸಿಜೆಎಂ ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿದೆ. ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು,
10 ಸಾವಿರ ರೂಪಾಯಿ ಶೂರಿಟಿ ನೀಡುವ ಷರತ್ತನ್ನು ನ್ಯಾಯಾಲಯ ವಿಧಿಸಿದೆ. ಇಂದು ನಡೆದ ವಿಚಾರಣೆಯಲ್ಲಿ ಪೊಲೀಸರ ಪರ ವಾದ ಮಾಡಿದ ವಕೀಲ ಚಂದ್ರೇಗೌಡ ಅವರು, ಆರೋಪಿಗಳು ಸಾಕ್ಷ್ಯನಾಶ ಮಾಡಿದ್ದು ಅವರಿಗೆ ಜಾಮೀನು ನೀಡಬಾರದು ಎಂದು ವಾದಿಸಿದರು.
ಈ ವೇಳೆ ನ್ಯಾಯಾಧೀಶರು, ಶೂಟಿಂಗ್ನಲ್ಲಿ ಮಚ್ಚು ಹಿಡಿದರೆ ಏನು ಮಾಡೋದು ಎಂದು ಕೇಳಿದರು. ಅದಕ್ಕೆ ವಕೀಲರು, ಕನಸಿನಲ್ಲಿಯೂ ಹಾಗೆ ಮಾಡೊಲ್ಲ, ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದರು. ಪೊಲೀಸರು ಸಹ ತಮಗೆ ವಿನಯ್ ಮತ್ತು ರಜತ್ ಅವರ ಕಸ್ಟಡಿಯ ಅವಶ್ಯಕತೆ ಇಲ್ಲವೆಂದು ಹೇಳಿದರು. ಹಾಗಾಗಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...