ಮಣ್ಣು ಕುಸಿತ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ಓರ್ವ ಸಾವು, ಇಬ್ಬರು ಗಂಭೀರ!

Date:

ಮಣ್ಣು ಕುಸಿತ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ಓರ್ವ ಸಾವು, ಇಬ್ಬರು ಗಂಭೀರ!

ಹಾಸನ:- ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನಿಕೆ ಗ್ರಾಮದ ಬಳಿ ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.

ದರ್ಶನ್‌ಕುಮಾರ್ ಮೃತ ದುರ್ದೈವಿ. ವಸಂತ್‌ಕುಮಾರ್ ಹಾಗೂ ಲೋಕಪ್ಪ ಗಾಯಾಳುಗಳು ಎನ್ನಲಾಗಿದೆ. ಹಾಸನದ ಪ್ರಕಾಶ್ ಎಂಬುವವರು ಕೆರೆ ಕೋಡಿ ದುರಸ್ತಿ ಗುತ್ತಿಗೆ ಪಡೆದಿದ್ದು, ದರ್ಶನ್‌ಕುಮಾರ್, ವಸಂತ್‌ಕುಮಾರ್ ಹಾಗೂ ಲೋಕಪ್ಪ ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಮಣ್ಣು ಕುಸಿದಿದೆ. ದರ್ಶನ್‌ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲೋಕಪ್ಪ ಹಾಗೂ ವಸಂತ್‌ಕುಮಾರ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಬೆಂಗಳೂರು:...

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್? ಬೆಂಗಳೂರು: ಇಂಧನ ಸಚಿವ...

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...