ಮತಗಟ್ಟೆಯೊಳಗೆ ಹಾವು ಪ್ರತ್ಯಕ್ಷ ಮುಂದೇನಾಯ್ತು ಗೊತ್ತಾ !?

Date:

 ಕೇರಳದ ಕಣ್ಣೂರು ಲೋಕಸಭಾ ಕ್ಷೇತ್ರದ ಮಯ್ಯಿಲ್ ಕಂದಕ್ಕಾಯ್ ಮತಗಟ್ಟೆಯಲ್ಲಿ  ಹಾವಿನ ಮರಿಯೊಂದು ಪತ್ತೆಯಾಗಿದೆ.

ಮತಗಟ್ಟೆಗೆ ಬಂದ ಅನಪೇಕ್ಷಿತ ಅತಿಥಿಯನ್ನು ಕಂಡು ಮತದಾರರು ಹಾಗೂ ಸಿಬ್ಬಂದಿ ಆತಂಕಕ್ಕೊಳಗಾದರು. ಸ್ವಲ್ಪ ಹೊತ್ತು ಮತದಾನ ಸ್ಥಗಿತಗೊಳಿಸಿ ಹಾವನ್ನು ಯಂತ್ರದಿಂದ ಹೊರ ತೆಗೆಯಲಾಯಿತು.
ಕಣ್ಣೂರು ಕ್ಷೇತ್ರದಲ್ಲಿ ಸಿಪಿಐಎಂ ಸಂಸದೆ ಪಿ.ಕೆ ಶ್ರೀಮತಿ, ಕಾಂಗ್ರೆಸ್‌ನ ಕೆ. ಸುರೇಂದ್ರನ್‌ ಮತ್ತು ಬಿಜೆಪಿಯ ಸಿ.ಕೆ ಪದ್ಮನಾಭನ್‌ ಮಧ್ಯೆ ತೀವ್ರ ಸೆಣಸಾಟ ನಡೆದಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...