ಮತ್ತೆ ಜೆಡಿಎಸ್ ಜತೆ ಸೇರಿ ಸರಕಾರ ರಚಿಸಲು ಆಗುತ್ತಾ? “ನೋ.. ವೇ, ಚಾನ್ಸೇ ಇಲ್ಲ” !?

Date:

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇನ್ನು ಇದೇ ವೇಳೆ ಅವರು ಸಾರಾ ಮಹೇಶ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಅವರು ಸರಕಾರ ರಚನೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನುವ ವಿಷಯಕ್ಕೆ ಸಂಬಂಧಪಟ್ಟಂತೆ ಅದು ಕೇವಲ ಕಾಕತಾಳೀಯವಷ್ಟೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಅಂತ ಸ್ಪಷ್ಟನೆ ನೀಡಿದರು.

ಇದೇ ವೇಳೆ ಬಿಜೆಪಿ ಮುಖಂಡ ರೇಣುಕಾಚಾರ್ಯ ಕೂಡ ಜೆಡಿಎಸ್‌ ಜೊತೆಗೆ ಸೇರಿಕೊಂಡು ಸರಕಾರ ರಚನೆ ಮಾಡುವುದರ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾವು ಸತ್ತರೂ ಜೆಡಿಎಸ್ ಜತೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...