ಮತ್ತೆ ಬಂತು ಡಿ ಕೆ ಶಿವಕೂಮಾರ್ ಗೆ ಸಮನ್ಸ್ ಜಾರಿ !?

Date:

ಡಿಕೆ ಶಿವಕುಮಾರ್ ಅವರು ಇಡಿ ದಾಳಿ ಆದ ಬಳಿಕ ಜೈಲುಪಾಲಗಿರುದು ಎಲ್ಲರಿಗು ತಿಳಿದ ವಿಷಯ ಆದರೆ ಬಳಿಕ ಬೇಲ್ ಇಂದ ಹೊರ ಬಂದ ಡಿಕೆಶಿ ಗೆ ಮತ್ತೆ  ವಿಚಾರಣೆ ಹಿನ್ನೆಲೆಯಲ್ಲಿ ಜನವರಿ 13 ರಂದು ದೆಹಲಿ ಇಡಿ ಕಚೇರಿಗೆ ಬರುವಂತೆ ಇಡಿ ಸೂಚನೆ ನೀಡಿದೆ. 2013 -14 ರಲ್ಲಿ ನಡೆಸಿದ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ. ಹೀಗಾಗಿ ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ವಕೀಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ತಡರಾತ್ರಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಜನವರಿ 15 ರಂದು ದೆಹಲಿ ಹೈಕೋರ್ಟ್ ನಲ್ಲಿಯೂ ಡಿಕೆಶಿ ಪ್ರಕರಣದ ವಿಚಾರಣೆ ನಡೆಯಲಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಇಡಿಯಿಂದ ಅರ್ಜಿ ಸಲ್ಲಿಕೆಯಾಗಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...