ಮತ್ತೆ ಮರಳಿ ಗೂಡಿಗೆ ಅಂತಿದ್ದಾರೆ ಜಗದೀಶ್ ಶೆಟ್ಟರ್ !

Date:

ಮತ್ತೆ ಮರಳಿ ಗೂಡಿಗೆ ಅನ್ನೊಹಾಗೇ ಜಗದೀಶ್ ಶೆಟ್ಟರ್ ಬಿಜೆಪಿ ಗೆ ವಾಪಾಸ್ಸಾಗುತ್ತಿದ್ದಾರೆ. ವಿಧಾನಸಭೆ ಚುನಾವಣೆ ಸಮಯದಲ್ಲಿ ಟಿಕೆಟ್ ನೀಡಲಿಲ್ಲಾ ಅನ್ನೊ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದರು. ಮತ್ತೆ ಶೆಟ್ಟರ್ ಅವರನ್ನ ಬಿಜೆಪಿಗೆ ಕರೆತರಲು ತೆರೆ ಮರೆಯಲ್ಲಿ ಪ್ಯ್ಲಾನ್ ಮಾಡಿಕೊಳ್ಳಲಾಗಿತ್ತು. ಈ ಮೊದಲು ಬಿಎಸ್ ಯಡಿಯೂರಪ್ಪ ವಿಜಯೇಂದ್ರ ಹಾಗೂ ಅಮೀತ್ ಶಾ ಒಮ್ಮೆ ಮಾತುಕತೆ ನಡೆಸಿದ್ದರು. ಆ ವಿಚಾರ ಸಹ ಈಗ ಬಹಿರಂಗವಾಗಿದ್ದು, ಶೆಟ್ಟರ್ ವಾಪಸ್ ಬರುವುದು ಪಕ್ಕಾ ಆಗಿದೆ.

ಈಗ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿ ಮಾತುಕತೆ ಯಶಸ್ವಿ ಆಗಿದೆ. ಹೀಗಾಗಿ ಜಗದೀಶ್ ಶೆಟ್ಟರ್ MLC ಸ್ಥಾನಕ್ಕೆ ರಾಜೀನಾಮೆ ಕೊಟ್ಟು ವಾಪಸ್ ಆಗ್ತಾರೆ ಅನ್ನೊ ಮಾಹಿತಿ ಇದೆ. ಇಂದೇ ಅಧಿಕೃತವಾಗಿ ಸೇರ್ಪಡೆಯಾಗ್ತಾರೆ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...