ಮತ್ತೆ ಲಾಕ್ ಡೌನ್ ಎಚ್ಚರಿಕೆ ಕೊಟ್ಟ ಆಯುಕ್ತರು!

Date:

ದೇಶದಾದ್ಯಂತ ಕೊರೊನಾ ಎರಡನೆಯ ಅಲೆ ಎದ್ದಂತೆ ಕಾಣಿಸುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ದೇಶದಾದ್ಯಂತ ಖುರಾನಾ ಸೋಂಕಿತರ ಸಂಖ್ಯೆ 31% ಅಧಿಕವಾಗಿದೆ. ಇನ್ನೂ ಕೊರೊನಾ ಸೋಂಕಿತರ ಸಂಖ್ಯೆ ಇಷ್ಟು ಮಟ್ಟದಲ್ಲಿ ಬೆಳೆಯುತ್ತಿರುವುದನ್ನು ಗಮನಿಸಿದರೆ ಮತ್ತೆ ಜನರು ಇಕ್ಕಟ್ಟಿಗೆ ಸಿಲುಕುವುದು ಪಕ್ಕಾ ಎನ್ನಲಾಗುತ್ತಿದೆ.

 

 

ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದ ಕರ್ನಾಟಕಕ್ಕೆ ತೊಂದರೆ ಕಟ್ಟಿಟ್ಟ ಬುತ್ತಿ. ಹೀಗಾಗಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ಬೆಂಗಳೂರಿನಲ್ಲಿಯೂ ಸಹ ಕೊರೊನಾ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಾಗುತ್ತಿದೆ.

 

 

ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಿ ಆತಂಕ ವ್ಯಕ್ತಪಡಿಸಿರುವ ಬಿಬಿಎಂಪಿ ಆಯುಕ್ತರು ಇದೀಗ ಜನರಿಗೆ ಸಂದೇಶವನ್ನು ನೀಡಿದ್ದಾರೆ. ಕರುಣಾ ಸೋಂಕಿತರ ಸಂಖ್ಯೆ ಇದೇ ರೀತಿ ಹೆಚ್ಚಾದರೆ ಒಂದೇ ರಸ್ತೆಯಲ್ಲಿ 5 ಸೋಂಕಿತರು ಕಂಡು ಬಂದರೆ ಅದನ್ನು ಕಂಟೈನ್ ಮೆಂಟ್ ಜ಼ೋನ್ ಎಂದು ಪರಿಗಣಿಸಲಾಗುವುದು ಎಂದು ಹೇಳಲಾಗಿದೆ.

 

 

ಅಷ್ಟು ಮಾತ್ರವಲ್ಲದೆ ಇನ್ನೂ ಹೆಚ್ಚು ಸೋಂಕಿತರು ಕಂಡು ಬಂದರೆ ಈ ಹಿಂದಿನಂತೆ ಲಾಕ್ ಡೌನ್ ಮಾಡದೆ ಬೇರೆ ದಾರಿ ಇಲ್ಲ ಎಂದು ಸಹ ಇದೇ ವೇಳೆ ಬಿಬಿಎಂಪಿ ತಿಳಿಸಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ನಮ್ಮ ರಕ್ಷಣೆಯಲ್ಲಿ ನಾವು ಇರುವುದು ಒಳ್ಳೆಯದು.

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...